ಬ್ರೇಕಿಂಗ್ ನ್ಯೂಸ್
10-08-22 05:50 pm HK News Desk ದೇಶ - ವಿದೇಶ
ಪಾಟ್ನಾ, ಆಗಸ್ಟ್ 10: ಬಿಹಾರದಲ್ಲಿ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅತ್ತ ಬಿಜೆಪಿ ಸಖ್ಯ ತೊರೆದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಒಂದೇ ದಿನದಲ್ಲಿ ಇತ್ತ ಆರ್ ಜೆಡಿ, ಕಾಂಗ್ರೆಸ್ ಇನ್ನಿತರ ಏಳು ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಸರಕಾರ ರಚಿಸಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜಭವನದಲ್ಲಿ ನಿತೀಶ್ ಕುಮಾರ್ ದಾಖಲೆಯ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ಆರ್ ಜೆಡಿ ನಾಯಕ, ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ಒಂದು ವಾರ ಕಾಲ ಬಿಜೆಪಿ ನಾಯಕರ ಜೊತೆಗಿನ ಮುನಿಸಿನ ಬಳಿಕ ಬಿಜೆಪಿ- ಜೆಡಿಯು ಮೈತ್ರಿ ಸರಕಾರವನ್ನೇ ವಿಸರ್ಜಿಸಿ, ಒಂದೇ ದಿನದಲ್ಲಿ ವಿರೋಧ ಪಕ್ಷಗಳಾಗಿದ್ದ ಆರ್ ಜೆಡಿ, ಕಾಂಗ್ರೆಸ್ ಬೆಂಬಲ ಪಡೆದು ಮತ್ತೆ ಅಧಿಕಾರಕ್ಕೇರಿದ್ದು ವಿಶೇಷ.

![]()

ಆಮೂಲಕ 71 ವರ್ಷದ ನಿತೀಶ್ ಕುಮಾರ್, ಮತ್ತೆ ಹಳೆಯ ಮಹಾಘಟಬಂಧನ್ ಮೈತ್ರಿಕೂಟವನ್ನು ರಚಿಸುವ ಸುಳಿವು ನೀಡಿದ್ದಾರೆ. ಎನ್ ಡಿಎ ಒಕ್ಕೂಟ ತೊರೆದು ಮರಳಿ ಮಹಾ ಒಕ್ಕೂಟ ಸೇರುತ್ತಿದ್ದಂತೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರೇ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಅನ್ನುವ ರೀತಿ ಬಿಂಬಿತಗೊಂಡಿದ್ದಾರೆ. ಇದೇ ವೇಳೆ, ನಿತೀಶ್ ಕುಮಾರ್ ದ್ರೋಹ ಎಸಗಿದ್ದಾರೆಂದು ಕಿಡಿಕಾರಿರುವ ಬಿಜೆಪಿ ನಾಯಕರು, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅದಕ್ಕೆ ತಯಾರಿ ನಡೆಸುತ್ತಿದ್ದಾಗಲೇ ಬಿಜೆಪಿ ವಿರುದ್ಧ ಮುನಿಸಿಕೊಂಡು ಪ್ರತ್ಯೇಕ ಸರಕಾರ ರಚಿಸಿದ್ದು ಮಹತ್ವದ ಬೆಳವಣಿಗೆಯಾಗಿದೆ.
Stripped of power in Bihar, the BJP today staged a massive demonstration condemning the "betrayal" of Chief Minister Nitish Kumar, whose similar volte face five years ago had helped it join the government through the proverbial "back door".
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am