ಬ್ರೇಕಿಂಗ್ ನ್ಯೂಸ್
10-08-22 05:50 pm HK News Desk ದೇಶ - ವಿದೇಶ
ಪಾಟ್ನಾ, ಆಗಸ್ಟ್ 10: ಬಿಹಾರದಲ್ಲಿ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅತ್ತ ಬಿಜೆಪಿ ಸಖ್ಯ ತೊರೆದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಒಂದೇ ದಿನದಲ್ಲಿ ಇತ್ತ ಆರ್ ಜೆಡಿ, ಕಾಂಗ್ರೆಸ್ ಇನ್ನಿತರ ಏಳು ಪಕ್ಷಗಳ ಬೆಂಬಲದೊಂದಿಗೆ ಮತ್ತೆ ಸರಕಾರ ರಚಿಸಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜಭವನದಲ್ಲಿ ನಿತೀಶ್ ಕುಮಾರ್ ದಾಖಲೆಯ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ವೇಳೆ, ಆರ್ ಜೆಡಿ ನಾಯಕ, ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದಾರೆ. ಒಂದು ವಾರ ಕಾಲ ಬಿಜೆಪಿ ನಾಯಕರ ಜೊತೆಗಿನ ಮುನಿಸಿನ ಬಳಿಕ ಬಿಜೆಪಿ- ಜೆಡಿಯು ಮೈತ್ರಿ ಸರಕಾರವನ್ನೇ ವಿಸರ್ಜಿಸಿ, ಒಂದೇ ದಿನದಲ್ಲಿ ವಿರೋಧ ಪಕ್ಷಗಳಾಗಿದ್ದ ಆರ್ ಜೆಡಿ, ಕಾಂಗ್ರೆಸ್ ಬೆಂಬಲ ಪಡೆದು ಮತ್ತೆ ಅಧಿಕಾರಕ್ಕೇರಿದ್ದು ವಿಶೇಷ.

![]()

ಆಮೂಲಕ 71 ವರ್ಷದ ನಿತೀಶ್ ಕುಮಾರ್, ಮತ್ತೆ ಹಳೆಯ ಮಹಾಘಟಬಂಧನ್ ಮೈತ್ರಿಕೂಟವನ್ನು ರಚಿಸುವ ಸುಳಿವು ನೀಡಿದ್ದಾರೆ. ಎನ್ ಡಿಎ ಒಕ್ಕೂಟ ತೊರೆದು ಮರಳಿ ಮಹಾ ಒಕ್ಕೂಟ ಸೇರುತ್ತಿದ್ದಂತೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರೇ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಅನ್ನುವ ರೀತಿ ಬಿಂಬಿತಗೊಂಡಿದ್ದಾರೆ. ಇದೇ ವೇಳೆ, ನಿತೀಶ್ ಕುಮಾರ್ ದ್ರೋಹ ಎಸಗಿದ್ದಾರೆಂದು ಕಿಡಿಕಾರಿರುವ ಬಿಜೆಪಿ ನಾಯಕರು, ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಅದಕ್ಕೆ ತಯಾರಿ ನಡೆಸುತ್ತಿದ್ದಾಗಲೇ ಬಿಜೆಪಿ ವಿರುದ್ಧ ಮುನಿಸಿಕೊಂಡು ಪ್ರತ್ಯೇಕ ಸರಕಾರ ರಚಿಸಿದ್ದು ಮಹತ್ವದ ಬೆಳವಣಿಗೆಯಾಗಿದೆ.
Stripped of power in Bihar, the BJP today staged a massive demonstration condemning the "betrayal" of Chief Minister Nitish Kumar, whose similar volte face five years ago had helped it join the government through the proverbial "back door".
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm