ಬ್ರೇಕಿಂಗ್ ನ್ಯೂಸ್
12-08-22 09:24 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 12: ಕರ್ನಾಟಕದದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ನಿಮ್ಮ ಪಕ್ಷದವರೇ ಸಿಎಂ ಬದಲಾವಣೆ ಬಗ್ಗೆ ಹೇಳುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೊಮ್ಮಾಯಿಯವರು ರೈತರ ಪರವಾಗಿ, ಯುವ ಸಮೂಹದ ಪರವಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಕಾಮನ್ ಮ್ಯಾನ್ ಸಿಎಂ ಆಗಿ ಹೆಸರು ಮಾಡಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆ ಅನ್ನೋದು ಕಾಂಗ್ರೆಸ್ ನವರು ಹುಟ್ಟುಹಾಕಿದ ಸುಳ್ಳು. ಕಾಂಗ್ರೆಸ್ ನಾಯಕರು ಗೊಂದಲ ಹುಟ್ಟು ಹಾಕುತ್ತಿದ್ದಾರೆ. ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಷಡ್ಯಂತ್ರ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸರಿಯಿಲ್ಲ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ಹೇಳುತ್ತಿದ್ದಾರೆ.
100% ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ, ಚುನಾವಣೆ ಎದುರಿಸಲಿದ್ದೇವೆ. ಮುಂದೆ 150 ಕ್ಷೇತ್ರಗಳಲ್ಲಿ ಗೆದ್ದು ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದೇವೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ. ಅವರು ಹೇಳೋದಕ್ಕೆ ಮಹತ್ವ ಇಲ್ಲ ಎಂದು ಅರುಣ್ ಸಿಂಗ್ ಹೇಳಿದ್ದಾರೆ.
The BJP will contest 2023 assembly polls in Karnataka under the leadership of Chief Minister Basavaraj Bommai, confirmed the party, officially ending the change of guard buzz in the state.BJP Karnataka in-charge Arun Singh also accused senior Congress leaders DK Shivakumar and Siddaramaiah of setting off the leadership change speculation."There is no change of guard (in Karnataka) and the entire issue was created by DK Shivakumar and Siddaramaiah because they don't have an issue," he said.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm