ಬ್ರೇಕಿಂಗ್ ನ್ಯೂಸ್
14-08-22 01:01 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 14 : ಭಾರತದ ಶೇರು ಮಾರುಕಟ್ಟೆಯಲ್ಲಿ ಅನಭಿಷಿಕ್ತ ದೊರೆಯಾಗಿ ಮೆರೆದಾಡಿದ್ದ ರಾಕೇಶ್ ಜುಂಜುನ್ ವಾಲಾ ಇನ್ನಿಲ್ಲ. ಮುಂಬೈನಲ್ಲಿ ಹೃದಯಾಘಾತಕ್ಕೊಳಗಾಗಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ವಾರದ ಹಿಂದಷ್ಟೇ ಭಾರತದಲ್ಲಿ ವೈಮಾನಿಕ ಉದ್ಯಮಕ್ಕೆ ಕಾಲಿಟ್ಟಿದ್ದ ಜುಂಜುನ್ ವಾಲಾ ಅವರು ಅಕಾಸಾ ಏರ್ ಲೈನ್ಸ್ ಎಂಬ ಹೊಸ ಕಂಪನಿಯನ್ನು ಹುಟ್ಟುಹಾಕಿದ್ದರು. ಆರಂಭಿಕ ನೆಲೆಯಲ್ಲಿ ವಾಣಿಜ್ಯ ವಿಮಾನಗಳ ಹಾರಾಟವೂ ಆರಂಭಗೊಂಡಿತ್ತು. ಬೆಳಗ್ಗೆ ಹೃದಯಾಘಾತ ಆದಕೂಡಲೇ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿಗೆ ಒಯ್ಯುವಾಗಲೇ ಅವರು ಕೊನೆಯುಸಿರೆಳೆದಿದ್ದಾರೆ. ಜುಂಜುನ್ ವಾಲಾ ಕಿಡ್ನಿ ಸೇರಿದಂತೆ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರು. ತಿಂಗಳ ಹಿಂದಷ್ಟೇ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು.

ಸ್ಟಾಕ್ ಎಕ್ಸ್ಚೇಂಜ್ ನಲ್ಲಿ ಹೂಡಿಕೆ ಮಾಡುವ ಮೂಲಕವೇ ರಾಕೇಶ್ ಜುಜುನ್ ವಾಲಾ ಅವರು ಮೇಲೇರಿದ್ದರು. ಮುಂಬೈ ಸ್ಟಾಕ್ ಎಕ್ಸ್ಚೇಂಜ್ ನಲ್ಲಿ ದಿಗ್ಗಜರಾಗಿ ಭಾರೀ ಹೆಸರು ಮಾಡಿದ್ದರು. ಭಾರತೀಯ ಶೇರು ಮಾರುಕಟ್ಟೆಯಲ್ಲಿ ಜುಂಜುನ್ ವಾಲಾ ಅವರದ್ದು ಅತ್ಯಂತ ದೊಡ್ಡ ಹೆಸರು. ಫೋರ್ಬ್ಸ್ ನಿಯತಕಾಲಿಕದ ಪ್ರಕಾರ, ಜುಂಜುನ್ ವಾಲಾ ಅವರ ಒಟ್ಟು ಆಸ್ತಿ 5.8 ಬಿಲಿಯನ್ ಡಾಲರ್. ಜಗತ್ತಿನಲ್ಲಿ 36ನೇ ಶ್ರೀಮಂತ ಎಂಬ ಹೆಗ್ಗಳಿಕೆಯನ್ನೂ ಹೊಂದಿದ್ದಾರೆ. ಜುಂಜುನ್ ವಾಲಾ ಅವರನ್ನು ಭಾರತದ ವಾರೆನ್ ಬಫೆಟ್ ಎನ್ನುವ ಅನ್ವರ್ಥ ನಾಮದಲ್ಲೂ ಕರೆಯುತ್ತಾರೆ.
The veteran trader-cum-investor, known as the Big Bull of Dalal Street, was reported to have a net worth of around $5.8 billion, according to Forbes.Ace stock market investor Rakesh Jhunjhunwala died this morning at a Mumbai hospital. He was also the co-founder of Akasa Air, India's newest airline which began commercial operations last week.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm