ಬ್ರೇಕಿಂಗ್ ನ್ಯೂಸ್
15-08-22 09:43 pm HK News Desk ದೇಶ - ವಿದೇಶ
ರಾಯಪುರ್, ಆ 15: ಛತ್ತೀಸ್ಗಢದಲ್ಲಿ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಇದರಿಂದಾಗಿ ಮುಂಗೇಲಿ, ಧಮ್ತಾರಿ, ಬಲಾದ್ ಬಜಾರ್, ಸುರ್ಗುಜಾ ಮತ್ತು ಕೊರ್ಬಾ ಸೇರಿದಂತೆ ಬಿಲಾಸ್ಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಸಾವು ನೋವುಗಳು ದಾಖಲಾಗಿವೆ.
ಕಂಕೇರ್ನಲ್ಲಿ ಭಾರಿ ಮಳೆಗೆ ನಿನ್ನೆ ರಾತ್ರಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬಿಲಾಸಪುರದಲ್ಲಿ 4 ದಿನಗಳಿಂದ ನಿರಂತರವಾಗಿ ಮಳೆ ಬೀಳುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿವೆ. ಮುಂಗೇಲಿಯಲ್ಲಿ ನೂರಾರು ಜನರು ನೀರಿನ ಮಧ್ಯೆ ಸಿಲುಕಿಕೊಂಡಿದ್ದಾರೆ.
ಭಾನುವಾರ ಧಮ್ತಾರಿಯಲ್ಲಿ ಸೊಂಧೂರು ಅಣೆಕಟ್ಟಿನ ಎಲ್ಲಾ ಗೇಟ್ಗಳನ್ನು ತೆರೆಯಲಾಗಿದೆ. ಸೊಂಡೂರು ನದಿಯಿಂದ 2,400 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಈ ಹಿನ್ನೆಲೆ ಇಲ್ಲಿನ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ. ಬಲಾದ್ ಬಜಾರ್, ಸುರ್ಗುಜಾ ಸೇರಿದಂತೆ ಇತರೆ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಇದೆ.
ನದಿ, ಹಳ್ಳಗಳ ನೀರು ಈಗ ತಗ್ಗು ಪ್ರದೇದೇಶಗಳಲ್ಲಿರುವ ಬಡಾವಣೆ, ವಾರ್ಡ್ಗಳಿಗೆ ನುಗ್ಗುತ್ತಿದೆ. ಮನೆಗಳು, ಶಾಲೆಗಳು ಮತ್ತು ಅಂಗಡಿಗಳು ನೀರಿನಲ್ಲಿ ಮುಳುಗಿವೆ. ನಗರ ಪ್ರದೇಶಗಳಲ್ಲಿ ಸಿರಗಿತ್ತಿ, ತಿಫ್ರಾ, ಸಕ್ರಿ, ಘೂರು, ಅಮೇರಿ, ಮನ್ನದೋಳ್, ದೀಪಾರಪರ, ಕುಂದರಪರ, ದೇವರಪಾರ, ಯದುನಂದನನಗರ, ಉಸಲಾಪುರ ಮತ್ತು ಸರ್ಕಂದ ಹೆಚ್ಚು ಹಾನಿಗೊಳಗಾಗಿವೆ.
ಗ್ರಾಮೀಣ ಭಾಗಗಳಾದ ಪಚಪೇಡಿ, ಜೊಂಧಾರ, ಮಸ್ತೂರಿ ಭಾಗದಲ್ಲೂ ಪರಿಸ್ಥಿತಿ ಬಿಗಡಾಯಿಸಿದೆ. ಮಳೆ ನೀರು ಜನರ ಮನೆಗಳಿಗೆ ನುಗ್ಗಿದೆ. SDRF ತಂಡವು ಎಲ್ಲಾ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ.
ಮುಂಗೇಲಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಸರಗಾಂವ ನಗರ ಪಂಚಾಯಿತಿಯಲ್ಲಿ 500ಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ. ಭಾರೀ ಮಳೆಯ ನಡುವೆಯೂ ಮುಂಗೇಲಿ ಜಿಲ್ಲಾಧಿಕಾರಿ ರಾಹುಲ್ ದೇವ್ ಮತ್ತು ಎಸ್ಪಿ ಚಂದ್ರಮೋಹನ್ ಸಿಂಗ್ SDRF ತಂಡದೊಂದಿಗೆ ಮೋಟರ್ ಬೋಟ್ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದಾರೆ.
Five members of a family on Monday died after a wall of their house collapsed last night in Pakhanjore area of Kanker due to heavy rainfall.Parimal Malik, his wife and their three children died in the incident.The incident took place in the morning in Irpanar village in Pakhanjore area when the victims were sleeping in their mud house, the officials said.The area has been cut off from the main road due to an overflowing drain.
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm