ಬ್ರೇಕಿಂಗ್ ನ್ಯೂಸ್
03-08-20 12:01 pm Headline Karnataka News Network ದೇಶ - ವಿದೇಶ
ಭೋಪಾಲ್: ತನ್ನ ಕೈಯಾರೆ ಶೌಚಾಲಯ ಶುಚಿಗೊಳಿಸುವ ಮೂಲಕ ಮಧ್ಯಪ್ರದೇಶದ ಸಚಿವ ಪ್ರಧುಮಾನ್ ಸಿಂಗ್ ತೋಮರ್ ಭಾರೀ ಸುದ್ದಿಯಾಗಿದ್ದು, ಸದ್ಯ ಅವರಿಗೆ ಪ್ರಶಂಸೆಗಳ ಸುರಿಮಳೆಯೇ ಬರುತ್ತಿದೆ.
ಹೌದು. ಸಚಿವರಿಗೆ ಗ್ವಾಲಿಯರ್ನ ಆಯುಕ್ತರ ಕಚೇರಿಯ ಸಾರ್ವಜನಿಕ ಶೌಚಾಲಯ ದುರ್ನಾತ ಬೀರುತ್ತಿದೆ ಎಂದು ಕೆಲ ಮಹಿಳೆಯರು ದೂರು ನಿಡಿದ್ದರು. ಈ ಹಿನ್ನೆಲೆಯಲ್ಲಿ ಪರಶೀಲನೆ ನಡೆಸಲೆಂದು ಸಚಿವರು ತೆರಳಿದ್ದರು. ಈ ವೇಳೆ ಶೌಚಾಲಯ ಗಲೀಜಾಗಿರುವುದು ಕಂಡು ಬಂದಿದೆ.
ಈ ವೇಳೆ ಸಮಯ ವ್ಯರ್ಥ ಮಾಡದ ಸಚಿವರು ಕೂಡಲೇ ಟಾಯ್ಲೆಟ್ ಕ್ಲೀನರ್, ಬ್ರಶ್ ಇತ್ಯಾದಿಗಳನ್ನು ತಂದುಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾನೇ ತನ್ನ ಕೈಯಾರೆ ಶೌಚಾಲಯ ಕ್ಲೀನ್ ಮಾಡಲು ಆರಂಭಿಸಿದರು. ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿನ ಶೌಚಾಲಯಗಳನ್ನು ಶುಚಿಯಾಗಿಡುವ ಜವಾಬ್ದಾರಿಯನ್ನು ಅಲ್ಲಿನ ನೌಕರರೇ ತೆಗೆದುಕೊಳ್ಳಬೇಕು ಎಂದು ಇದೇ ವೇಳೆ ಆಗ್ರಹಿಸಿದರು.
ಕೊಳಕಾಗಿರುವ ಶೌಚಾಲಯ ಎಲ್ಲರಿಗೂ, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ತೀವ್ರ ತೊಂದರೆ ಉಂಟುಮಾಡುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡ ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಅಲ್ಲದೆ ಪ್ರತಿ ದಿನ ಶೌಚಾಲಯಗಳನ್ನು ಶುಚಿಗೊಳಿಸಬೇಕು ಎಂದು ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹ್ಹಾಣ್ ಅವರು ಸ್ವಚ್ಛತೆ ಕಾಪಾಡಬೇಕು ಎಂದು ನಿರಂತರವಾಗಿ ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಚೇರಿಗಳನ್ನು ಸುಚಿಯಾಗಿಟ್ಟುಕೊಳ್ಳಲೇ ಬೇಕು ಎಂದು ಅವರು ತಿಳಿಸಿದ್ದಾರೆ.
हमारा इंदौर स्वच्छता में प्रथम स्थान पर है इस उत्कृष्ट स्थान को बरकरार रखने के लिए शहर को साफ स्वच्छ बनाए रखना हमारी भी जिम्मेदारी है|
— Pradhuman Singh Tomar (@PradhumanGwl) January 20, 2020
आज इंदौर में वेयर हाउस परिसर में गन्दगी देख #वास्तविक_सफाई_अभियान जारी रख वेयर हाउस प्रबंधन को परिसर साफ-स्वच्छ बनाए रखने के लिए निर्देशित किया| pic.twitter.com/Y2UtvXjM1q
ತೋಮರ್ ಅವರದ್ದು ಇದೇ ಮೊದಲ ಕೆಲಸವಲ್ಲ. ಈ ಹಿಂದೆಯೂ ಅವರು ಶುಚಿತ್ವ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ಮೊದಲು ಅವರು ಚರಂಡಿಯಲ್ಲಿ ನೀರು ನಿಂತಿದ್ದನ್ನು ಕಂಡು ತಾವೇ ಸ್ವತಃ ಸಲಿಕೆಯ ಮುಖಾಂತರ ಸರಿ ಮಾಡಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm