ಬ್ರೇಕಿಂಗ್ ನ್ಯೂಸ್
23-08-22 10:16 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 23: ಕಳೆದ ಮಾರ್ಚ್ ತಿಂಗಳಲ್ಲಿ ಪಾಕಿಸ್ಥಾನದ ಗಡಿಭಾಗದಲ್ಲಿ ಇರಿಸಲಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಅಧಿಕಾರಿಗಳ ಎಡವಟ್ಟಿನಿಂದ ಸಿಡಿದು ಹೋಗಿ ಪಾಕಿಸ್ಥಾನದ ನೆಲದಲ್ಲಿ ಸ್ಫೋಟಗೊಂಡ ಘಟನೆ ನಡೆದಿತ್ತು. ಘಟನೆ ಬಗ್ಗೆ ತನಿಖೆ ನಡೆಸಿದ ರಕ್ಷಣಾ ಸಚಿವಾಲಯ, ಅದಕ್ಕೆ ಕಾರಣವಾದ ಮೂವರು ಅಧಿಕಾರಿಗಳನ್ನು ವಾಯುಪಡೆ ಸೇವೆಯಿಂದ ವಜಾ ಮಾಡಲಾಗಿದೆ.
ಒಬ್ಬರು ಗ್ರೂಪ್ ಕ್ಯಾಪ್ಟನ್ ಮತ್ತು ಇಬ್ಬರು ವಿಂಗ್ ಕಮಾಂಡರ್ ಅಧಿಕಾರಿಗಳನ್ನು ವಾಯುಪಡೆ ಸೇವೆಯಿಂದ ವಜಾ ಮಾಡಲಾಗಿದೆ. 2022ರ ಮಾರ್ಚ್ 9ರಂದು ಪಾಕಿಸ್ಥಾನದ ಗಡಿಭಾಗದಲ್ಲಿ ಇರಿಸಲಾಗಿದ್ದ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ ಆಗಿತ್ತು. ಅಧಿಕಾರಿಗಳ ಎಡವಟ್ಟಿನಿಂದಾಗಿದ್ದ ಘಟನೆ ಬಗ್ಗೆ ಕೋರ್ಟ್ ಆಫ್ ಎಂಕ್ವೈರಿ ನಡೆದಿತ್ತು. ತನಿಖೆಯಲ್ಲಿ ಮೂವರು ಅಧಿಕಾರಿಗಳ ಕಣ್ತಪ್ಪಿನಿಂದಾಗಿ ಮಿಸ್ ಫೈರ್ ಆಗಿತ್ತು ಅನ್ನುವುದು ದೃಢಪಟ್ಟಿದೆ.
ಭಾರತದ ವಾಯುನೆಲೆಯಿಂದ ಉಡಾವಣೆ ಆಗಿದ್ದ ಕ್ಷಿಪಣಿ ಪಾಕಿಸ್ಥಾನದ ಒಳಭಾಗ ಮಿಯಾನ್ ಚಾನು ಎಂಬಲ್ಲಿ ಹೋಗಿ ಬಿದ್ದಿತ್ತು. ಈ ಬಗ್ಗೆ ಪಾಕಿಸ್ಥಾನದ ಕಡೆಯಿಂದ ಪ್ರಬಲ ಆಕ್ಷೇಪವೂ ಕೇಳಿಬಂದಿತ್ತು. ಆದರೆ, ಅದಾಗಲೇ ಭಾರತದ ವಾಯುಪಡೆಯಲ್ಲಿ ಆಗಿರುವ ಎಡವಟ್ಟಿನ ಬಗ್ಗೆ ಇಲಾಖೆ ತನಿಖೆ ನಡೆದಿತ್ತು. ಮಾರ್ಚ್ 15ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿರುವುದಾಗಿ ತಿಳಿಸಿದ್ದರು.
The services of three Indian Air Force (IAF) officers were terminated on Tuesday in connection with the BrahMos missile misfire incident.Services of a Group Captain and two Wing Commanders were terminated with immediate effect on Tuesday.A BrahMos missile was accidentally fired on March 9, 2022. A Court of Inquiry (Col), set up to establish the facts of the case, including fixing responsibility for the incident, found that deviation from the Standard Operating Procedures (SOP) by three officers led to the accidental firing of the missile. These three officers were primarily held responsible for the incident.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 05:46 pm
Mangalore Correspondent
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm