ಬ್ರೇಕಿಂಗ್ ನ್ಯೂಸ್
24-08-22 11:00 am HK News Desk ದೇಶ - ವಿದೇಶ
ಲಂಡನ್, ಆಗಸ್ಟ್ 24: ಸ್ಕಾಟ್ಲೆಂಡ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಗಿರೀಶ್ ಸುಬ್ರಹ್ಮಣ್ಯಂ (23) ಎಂಬವರು ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹೈದರಾಬಾದ್ನ ಪವನ್ ಬಾಲಶೆಟ್ಟಿ (23), ಆಂಧ್ರಪ್ರದೇಶದ ನೆಲ್ಲೂರಿನ ಸುಧಾಕರ್ ಮೋದೆಪಲ್ಲಿ (30) ಎಂಬವರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ನ ಸಾಯಿ ವರ್ಮಾ (24) ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಗ್ಲಾಸ್ಗೊದ ಕ್ವೀನ್ ಎಲಿಜಬೆತ್ ಯುನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.

ಗಿರೀಶ್ ಹಾಗೂ ಪವನ್ ಅವರು ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿಗಳಾಗಿದ್ದರು. ಸುಧಾಕರ್ ಮೋದೆಪಲ್ಲಿ ಇದೇ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ. ಸಾಯಿ ವರ್ಮಾ ಇದೇ ವಿಶ್ವವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ.
ಕಳೆದ ಶುಕ್ರವಾರ, ಈ ನಾಲ್ವರು ಭಾರತೀಯರಿದ್ದ ಕಾರು ಹಾಗೂ ಭಾರಿ ಸರಕು ವಾಹನ (ಎಚ್ಜಿವಿ) ನಡುವೆ ಅಪಘಾತ ಸಂಭವಿಸಿದೆ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
London, Aug 23 (PTI) The police in Scotland are appealing for information as they investigate the circumstances surrounding a road accident that resulted in the death of three Indians, while a fourth Indian national remains in hospital in critical condition.Pavan Bashetty from Hyderabad and Girish Subramanyam from Bengaluru, both 23, were both Aeronautical Engineering students studying for a Master’s degree at the University of Leicester.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm