ಬ್ರೇಕಿಂಗ್ ನ್ಯೂಸ್
29-08-22 12:00 pm HK News Desk ದೇಶ - ವಿದೇಶ
ನೋಯ್ಡಾ, ಆ 29: ಭಾನುವಾರ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ದೆಹಲಿ ನೋಯ್ಡಾ ಡೈರೆಕ್ಟ್ ಮೇಲ್ಸೇತುವೆ ಅಡಿಯ ಯಮುನಾ ನದಿಯಲ್ಲಿ ಮುಳುಗಿ ಐವರು ಯುವಕರು ಸಾವನ್ನಪ್ಪಿದ್ದಾರೆ.
ಡಿಎನ್ಡಿ ಮೇಲ್ಸೇತುವೆ ಅಡಿಯಲ್ಲಿ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಬಲಿಯಾದವರನ್ನು ಅಂಕಿತ್ (20), ಲಕ್ಕಿ (16), ಲಲಿತ್ (17), ಬೀರು (19) ಮತ್ತು ರಿತು ರಾಜ್ ಅಲಿಯಾಸ್ ಸಾನು (20) ಎಂದು ಗುರುತಿಸಲಾಗಿದೆ.
ಶ್ರೀಕೃಷ್ಣ ಮೂರ್ತಿ ವಿಸರ್ಜನೆ ನಂತರ ವಿಗ್ರಹವೊಂದು ನದಿಯ ಮಧ್ಯದಲ್ಲಿ ಸಿಲುಕಿಕೊಂಡಿತ್ತು ಅದನ್ನು ನೋಡಿದ ನಂತರ, ಆರು ಜನರು ನದಿಗೆ ಧುಮುಕಿದ್ದಾರೆ.
ಆರು ಜನ ಯುವಕರಲ್ಲಿ ಒಬ್ಬರು ಮಾತ್ರ ಹಿಂತಿರುಗುವಲ್ಲಿ ಯಶಸ್ವಿಯಾಗಿದ್ದು, ಉಳಿದ ಐವರು ಮುಳುಗಿದ್ದಾರೆ. ಮೃತರು ಗ್ರೇಟರ್ ನೋಯ್ಡಾದ ಸಲಾರ್ಪುರ ಗ್ರಾಮದ ನಿವಾಸಿಗಳು.
ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Five people, including two minors, drowned in the Yamuna river under the DND (Delhi Noida Direct) flyover during the immersion of the Lord Krishna idol on Sunday, police said.According to Delhi police, the victims have been identified as Ankit (20), Lucky (16), Lalit (17), Beeru (19) and Ritu Raj alias Sanu (20).On information, a police team reached the spot, they said.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm