ಬ್ರೇಕಿಂಗ್ ನ್ಯೂಸ್
29-08-22 12:00 pm HK News Desk ದೇಶ - ವಿದೇಶ
ನೋಯ್ಡಾ, ಆ 29: ಭಾನುವಾರ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ದೆಹಲಿ ನೋಯ್ಡಾ ಡೈರೆಕ್ಟ್ ಮೇಲ್ಸೇತುವೆ ಅಡಿಯ ಯಮುನಾ ನದಿಯಲ್ಲಿ ಮುಳುಗಿ ಐವರು ಯುವಕರು ಸಾವನ್ನಪ್ಪಿದ್ದಾರೆ.
ಡಿಎನ್ಡಿ ಮೇಲ್ಸೇತುವೆ ಅಡಿಯಲ್ಲಿ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಬಲಿಯಾದವರನ್ನು ಅಂಕಿತ್ (20), ಲಕ್ಕಿ (16), ಲಲಿತ್ (17), ಬೀರು (19) ಮತ್ತು ರಿತು ರಾಜ್ ಅಲಿಯಾಸ್ ಸಾನು (20) ಎಂದು ಗುರುತಿಸಲಾಗಿದೆ.
ಶ್ರೀಕೃಷ್ಣ ಮೂರ್ತಿ ವಿಸರ್ಜನೆ ನಂತರ ವಿಗ್ರಹವೊಂದು ನದಿಯ ಮಧ್ಯದಲ್ಲಿ ಸಿಲುಕಿಕೊಂಡಿತ್ತು ಅದನ್ನು ನೋಡಿದ ನಂತರ, ಆರು ಜನರು ನದಿಗೆ ಧುಮುಕಿದ್ದಾರೆ.
ಆರು ಜನ ಯುವಕರಲ್ಲಿ ಒಬ್ಬರು ಮಾತ್ರ ಹಿಂತಿರುಗುವಲ್ಲಿ ಯಶಸ್ವಿಯಾಗಿದ್ದು, ಉಳಿದ ಐವರು ಮುಳುಗಿದ್ದಾರೆ. ಮೃತರು ಗ್ರೇಟರ್ ನೋಯ್ಡಾದ ಸಲಾರ್ಪುರ ಗ್ರಾಮದ ನಿವಾಸಿಗಳು.
ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Five people, including two minors, drowned in the Yamuna river under the DND (Delhi Noida Direct) flyover during the immersion of the Lord Krishna idol on Sunday, police said.According to Delhi police, the victims have been identified as Ankit (20), Lucky (16), Lalit (17), Beeru (19) and Ritu Raj alias Sanu (20).On information, a police team reached the spot, they said.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am