ಬ್ರೇಕಿಂಗ್ ನ್ಯೂಸ್
29-08-22 12:00 pm HK News Desk ದೇಶ - ವಿದೇಶ
ನೋಯ್ಡಾ, ಆ 29: ಭಾನುವಾರ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ದೆಹಲಿ ನೋಯ್ಡಾ ಡೈರೆಕ್ಟ್ ಮೇಲ್ಸೇತುವೆ ಅಡಿಯ ಯಮುನಾ ನದಿಯಲ್ಲಿ ಮುಳುಗಿ ಐವರು ಯುವಕರು ಸಾವನ್ನಪ್ಪಿದ್ದಾರೆ.
ಡಿಎನ್ಡಿ ಮೇಲ್ಸೇತುವೆ ಅಡಿಯಲ್ಲಿ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಬಲಿಯಾದವರನ್ನು ಅಂಕಿತ್ (20), ಲಕ್ಕಿ (16), ಲಲಿತ್ (17), ಬೀರು (19) ಮತ್ತು ರಿತು ರಾಜ್ ಅಲಿಯಾಸ್ ಸಾನು (20) ಎಂದು ಗುರುತಿಸಲಾಗಿದೆ.
ಶ್ರೀಕೃಷ್ಣ ಮೂರ್ತಿ ವಿಸರ್ಜನೆ ನಂತರ ವಿಗ್ರಹವೊಂದು ನದಿಯ ಮಧ್ಯದಲ್ಲಿ ಸಿಲುಕಿಕೊಂಡಿತ್ತು ಅದನ್ನು ನೋಡಿದ ನಂತರ, ಆರು ಜನರು ನದಿಗೆ ಧುಮುಕಿದ್ದಾರೆ.
ಆರು ಜನ ಯುವಕರಲ್ಲಿ ಒಬ್ಬರು ಮಾತ್ರ ಹಿಂತಿರುಗುವಲ್ಲಿ ಯಶಸ್ವಿಯಾಗಿದ್ದು, ಉಳಿದ ಐವರು ಮುಳುಗಿದ್ದಾರೆ. ಮೃತರು ಗ್ರೇಟರ್ ನೋಯ್ಡಾದ ಸಲಾರ್ಪುರ ಗ್ರಾಮದ ನಿವಾಸಿಗಳು.
ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Five people, including two minors, drowned in the Yamuna river under the DND (Delhi Noida Direct) flyover during the immersion of the Lord Krishna idol on Sunday, police said.According to Delhi police, the victims have been identified as Ankit (20), Lucky (16), Lalit (17), Beeru (19) and Ritu Raj alias Sanu (20).On information, a police team reached the spot, they said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm