ಬ್ರೇಕಿಂಗ್ ನ್ಯೂಸ್
03-09-22 04:01 pm HK News Desk ದೇಶ - ವಿದೇಶ
ನವದೆಹಲಿ, ಸೆ.3 : ಪ್ರಧಾನಿ ಮೋದಿ ಮಂಗಳೂರಿಗೆ ಬಂದು ಹೋದ ಬಳಿಕ ಕನ್ನಡದಲ್ಲೇ ಟ್ವೀಟ್ ಮಾಡಿ, ಮಂಗಳೂರಿನ ಜನರ ಪ್ರೀತಿಗೆ ಚಿರ ಋಣಿ ಎಂದು ಹೇಳಿ ಕನ್ನಡಿಗರ ಮನ ಗೆದ್ದಿದ್ದಾರೆ.
ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.








ಶುಕ್ರವಾರ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮೋದಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನರು ಜಯಘೋಷ ಹಾಕಿದ್ದು, ಮೋದಿ, ಮೋದಿ ಎಂಬ ಘೋಷಣೆ ಕೂಗಿದ್ದರು.


ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, 'ಮೇಕ್ ಇನ್ ಇಂಡಿಯಾ' ವಿಸ್ತರಣೆ ಅಗತ್ಯವಾಗಿದೆ. ದೇಶದಲ್ಲಿ ಮೂಲಭೂತ ಸೌಲಭ್ಯಗಳಲ್ಲಿ ಅಭೂತಪೂರ್ವ ಕಾರ್ಯವಾಗುತ್ತಿದೆ. ಕಳೆದ ಎಂಟು ವರ್ಷಗಳಲ್ಲಿ ಬಂದರುಗಳ ಸಾಮರ್ಥ್ಯ ದುಪ್ಪಟ್ಟಾಗಿದೆ. ಮೂಲಸೌಕರ್ಯ ಅಭಿವೃದ್ಧಿಯ ಮೂಲಕ ನಾವು ಹೊಸ ಉದ್ಯೋಗಗಳನ್ನು ಸೃಷ್ಟಿಸಬಹುದು ಮತ್ತು ಹೊಸ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಹೇಳಿದ್ದರು.
ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ. pic.twitter.com/rrHfIMZwSU
— Narendra Modi (@narendramodi) September 3, 2022
PM Modi tweets in Kannada after his visit to Mangalore, thanks Mangaloreans.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm