ಬ್ರೇಕಿಂಗ್ ನ್ಯೂಸ್
04-09-22 07:59 pm HK News Desk ದೇಶ - ವಿದೇಶ
ಪಾಟ್ನಾ, ಸೆ.4: ವಿರೋಧ ಪಕ್ಷಗಳೆಲ್ಲ ಒಂದಾಗಿ ಹೋರಾಟ ನಡೆಸಿದರೆ, 2024ರಲ್ಲಿ ಬಿಜೆಪಿಯನ್ನು ಕೇವಲ 50 ಸೀಟುಗಳಿಗೆ ಕಟ್ಟಿಹಾಕಬಹುದು. ಅದಕ್ಕಾಗಿ ನಾನು ಅಭಿಯಾನ ನಡೆಸಲು ಮುಂದಾಗಿದ್ದೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಪಾಟ್ನಾದಲ್ಲಿ ನಡೆದ ಜೆಡಿಯು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಿತೀಶ್ ಕುಮಾರ್ ಈ ಮಾತು ಹೇಳಿದ್ದಾರೆ. ಸೆ.5ರಂದು ನಿತೀಶ್ ಕುಮಾರ್ ದೆಹಲಿಗೆ ತೆರಳಲಿದ್ದು, ಅಲ್ಲಿ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗಿ ಮಹಾ ಮೈತ್ರಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅದಕ್ಕೂ ಮೊದಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ತನ್ನನ್ನು ತಾನು ಪ್ರಧಾನಿ ಅಭ್ಯರ್ಥಿಯ ಆಕಾಂಕ್ಷಿ ಎನ್ನುವಂತೆ ಬಿಂಬಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗುತ್ತೇನೋ ಅನ್ನುವುದು ಸೆಕೆಂಡರಿ. ಆದರೆ, ಎಲ್ಲ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ. ಆಮೂಲಕ ಬಿಜೆಪಿಯಿಂದ ಅಧಿಕಾರ ತಪ್ಪಿಸುವುದಕ್ಕೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮಣಿಪುರದಲ್ಲಿ ಆರು ಮಂದಿ ಜೆಡಿಯು ಪಕ್ಷದ ಶಾಸಕರನ್ನು ಬಿಜೆಪಿ ಸೆಳೆದುಕೊಂಡಿರುವುದನ್ನು ಪ್ರಸ್ತಾಪಿಸಿದ ನಿತೀಶ್ ಕುಮಾರ್, ಇದು ಸಾಂವಿಧಾನಿಕವೇ, ಈ ರೀತಿಯ ನಡೆಯನ್ನು ಸರಿ ಎನ್ನಲು ಆಗುತ್ತಾ.. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಇದನ್ನು ದೇಶದ ಎಲ್ಲ ಕಡೆಯೂ ಮಾಡುತ್ತಿದ್ದಾರೆ. ಇದಕ್ಕಾಗಿಯೇ ಬಿಜೆಪಿ ವಿರುದ್ಧ 2024ರಲ್ಲಿ ಎಲ್ಲ ವಿಪಕ್ಷಗಳು ಒಂದಾಗಬೇಕು. ಒಂದು ಶಕ್ತಿಯ ವಿರುದ್ಧ ಹೋರಾಡಬೇಕು ಎಂದು ಹೇಳಿದ್ದಾರೆ.
At a key JD(U) conclave on Saturday, Bihar Chief Minister Nitish Kumar mounted an all-out attack on the BJP and said the saffron party can be sent packing with just 50 seats in the 2024 Lok Sabha elections by a united Opposition."If all (opposition) parties fight together, the BJP will be bundled out for about 50 seats. I am devoting myself to that drive (abhiyan)", said Kumar at a meeting of his party JD(U)’s national executive in Patna.
12-10-25 08:59 pm
Bangalore Correspondent
D.K. Shivakumar, MLA Munirathna, RSS: ಮುನಿರತ್...
12-10-25 08:05 pm
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm