ಬ್ರೇಕಿಂಗ್ ನ್ಯೂಸ್
04-09-22 10:41 pm HK News Desk ದೇಶ - ವಿದೇಶ
ನವದೆಹಲಿ, ಸೆ.4 : ಭವಿಷ್ಯದಲ್ಲಿ ಯೋಗಿ ಆದಿತ್ಯ ನಾಥ್ ಭಾರತದ ಬಲಿಷ್ಠ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ.
ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘ ಕಾಲದ ವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರು ಕೂಡ ಅವರನ್ನು ಎದುರು ಹಾಕಿಕೊಳ್ಳಲು ಧೈರ್ಯ ತೋರುವುದಿಲ್ಲ ಎಂದು ಹೇಳಿ ಯೋಗಿ ಆದಿತ್ಯನಾಥ್ ಫೋಟೋವನ್ನು ಲಗತ್ತಿಸಿ ಮಿಶ್ರ ಅವರು ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ಬದಲಾಗುತ್ತದೆ. ಜಗತ್ತಿನಾದ್ಯಂತ ಭಾರತ ದೇಶದ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ. ಆಡಳಿತ ವ್ಯವಸ್ಥೆಯಲ್ಲೂ ಗಮನಾರ್ಹ ಬದಲಾವಣೆಯಾಗುತ್ತದೆ ಎಂದು ಹೇಳಿರುವ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ದೇಶದ ಜನತೆ ಇದನ್ನು ನೋಡಬಹುದು ಎಂದು ತಿಳಿಸಿದ್ದಾರೆ.

ಮುಂದಿನ ಅವಧಿಗೂ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಿಶ್ರ ಅವರು ಹೇಳಿರುವ ಭವಿಷ್ಯವಾಣಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Yogi Adityanath to be the next PM of India says Astrologer Anirudh Kumar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm