ಬ್ರೇಕಿಂಗ್ ನ್ಯೂಸ್
04-09-22 10:41 pm HK News Desk ದೇಶ - ವಿದೇಶ
ನವದೆಹಲಿ, ಸೆ.4 : ಭವಿಷ್ಯದಲ್ಲಿ ಯೋಗಿ ಆದಿತ್ಯ ನಾಥ್ ಭಾರತದ ಬಲಿಷ್ಠ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ.
ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘ ಕಾಲದ ವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರು ಕೂಡ ಅವರನ್ನು ಎದುರು ಹಾಕಿಕೊಳ್ಳಲು ಧೈರ್ಯ ತೋರುವುದಿಲ್ಲ ಎಂದು ಹೇಳಿ ಯೋಗಿ ಆದಿತ್ಯನಾಥ್ ಫೋಟೋವನ್ನು ಲಗತ್ತಿಸಿ ಮಿಶ್ರ ಅವರು ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ಬದಲಾಗುತ್ತದೆ. ಜಗತ್ತಿನಾದ್ಯಂತ ಭಾರತ ದೇಶದ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ. ಆಡಳಿತ ವ್ಯವಸ್ಥೆಯಲ್ಲೂ ಗಮನಾರ್ಹ ಬದಲಾವಣೆಯಾಗುತ್ತದೆ ಎಂದು ಹೇಳಿರುವ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ದೇಶದ ಜನತೆ ಇದನ್ನು ನೋಡಬಹುದು ಎಂದು ತಿಳಿಸಿದ್ದಾರೆ.

ಮುಂದಿನ ಅವಧಿಗೂ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಿಶ್ರ ಅವರು ಹೇಳಿರುವ ಭವಿಷ್ಯವಾಣಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Yogi Adityanath to be the next PM of India says Astrologer Anirudh Kumar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm