ಬ್ರೇಕಿಂಗ್ ನ್ಯೂಸ್
05-09-22 12:40 pm HK News Desk ದೇಶ - ವಿದೇಶ
ಚೆನ್ನೈ, ಸೆ.5: 11ನೇ ತರಗತಿಯ ಹುಡುಗಿಯೊಬ್ಬಳು ಮಗುವಿಗೆ ಜನ್ಮ ನೀಡಿ, ಆ ಮಗುವನ್ನು ತನ್ನ ಶಾಲೆಯ ಬಳಿ ಇರುವ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಭುವನಗಿರಿಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊದೆಯಲ್ಲಿ ನವಜಾತ ಶಿಶುವಿನ ಶವವನ್ನು ನೋಡಿದ ವಿದ್ಯಾರ್ಥಿಗಳು ಶಾಲಾ ಶಿಕ್ಷಕರಿಗೆ ತಿಳಿಸಿದ್ದಾರೆ. ನಂತರ ಶಾಲೆಯ ಶಿಕ್ಷಕರು ಪೊಲೀಸರಿಗೆ ಮಾಹಿತಿ ನೀಡಿದರು.
ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಮಯದಲ್ಲಿ ಶಿಶುವಿನ ಹುಕ್ಕುಳ ಬಳ್ಳಿ ಸರಿಯಾಗಿ ತುಂಡಾಗದ ಕಾರಣ ಶಾಲೆಯ ಆವರಣದಲ್ಲೇ ಮಗುವನ್ನು ಹೆರಿಗೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಯಲ್ಲಿರುವ ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.
ಕಾಲೇಜಿನ 11ನೇ ತರಗತಿಯ ವಿದ್ಯಾರ್ಥಿನಿಯು ಬಾತ್ರೂಮ್ನಲ್ಲಿ ಮಗುವಿಗೆ ಜನ್ಮ ನೀಡಿದ್ದು, ನಂತರ ಮಗುವನ್ನು ಶಾಲೆಯ ಬಳಿ ಇರುವ ಪೊದೆ ಬಳಿ ಬಿಟ್ಟು ಮನೆಗೆ ತೆರಳಿದ್ದಾಳೆ ಎಂಬ ವಿಷಯ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ. ಈ ವೇಳೆ 10ನೇ ತರಗತಿಯ ಹುಡುಗನಿಂದ ಆಕೆ ಗರ್ಭಿಣಿಯಾಗಿದ್ದಳು ಎಂಬ ಸತ್ಯ ಹೊರಬಂದಿದೆ.
A Class-11 girl delivered a baby and abandoned it in the bushes near her school in Bhuvanagiri in the Cuddalore district of Tamil Nadu.However, the Class-10 boy who allegedly impregnated the girl has been booked by the police.On Thursday, a student saw the newborn’s dead body in the bushes and alerted the school authorities. The school authorities then informed the police.
12-10-25 08:59 pm
Bangalore Correspondent
D.K. Shivakumar, MLA Munirathna, RSS: ಮುನಿರತ್...
12-10-25 08:05 pm
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm