ಬ್ರೇಕಿಂಗ್ ನ್ಯೂಸ್
05-09-22 06:22 pm HK News Desk ದೇಶ - ವಿದೇಶ
ನವದೆಹಲಿ, ಸೆ 05: ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿಕೆ ಮಾಡಿದೆ. ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಸಂಘಟನೆಗಳು ಮತ್ತು ವ್ಯಕ್ತಿಗಳು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ವಿವಿಧ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಹಿಜಾಬ್ ಧರಿಸುವುದು ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ರಕ್ಷಿಸಬಹುದಾದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ.
ಈ ಹಿಂದೆ, ಆಗಿನ ಸಿಜೆಐ ಎನ್. ವಿ. ರಮಣ ನೇತೃತ್ವದ ಪೀಠದ ಮುಂದೆ ಹಲವಾರು ಸಂದರ್ಭಗಳಲ್ಲಿ ತುರ್ತು ವಿಚಾರಣೆಗಾಗಿ ಅರ್ಜಿಗಳನ್ನು ಉಲ್ಲೇಖಿಸಲಾಗಿತ್ತು. ಆದರೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಿರಲಿಲ್ಲ. ಉನ್ನತ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಗಳಲ್ಲಿ ಒಂದು "ಸರ್ಕಾರಿ ಅಧಿಕಾರಿಗಳ ಮಲತಾಯಿ ವರ್ತನೆಯು ವಿದ್ಯಾರ್ಥಿಗಳ ನಂಬಿಕೆಯ ಮೇಲೆ ಕೆಟ್ಟ ಪರಿಣಾ ಬೀರುತ್ತದೆ ಮತ್ತು ಅನಗತ್ಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಕಾರಣವಾಗುತ್ತದೆ" ಎಂದು ಆರೋಪಿಸಿದೆ.
"ಭಾರತದ ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಪ್ರತಿಪಾದಿಸಲಾದ ಅಗತ್ಯ ಧಾರ್ಮಿಕ ಆಚರಣೆಗಳ ಮೂಲಭೂತ ಅಂಶವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ" ಎಂದು ಮನವಿಯಲ್ಲಿ ಆರೋಪಿಸಲಾಗಿದೆ. "ಹಿಜಾಬ್ ಅಥವಾ ಶಿರಸ್ತ್ರಾಣವನ್ನು ಧರಿಸುವುದು ಇಸ್ಲಾಂ ಧರ್ಮದ ಆಚರಣೆಗೆ ಅಗತ್ಯವಾದ ಅಭ್ಯಾಸವಾಗಿದೆ" ಎಂದು ಅದರಲ್ಲಿ ಸೇರಿಸಲಾಗಿದೆ.
After intense arguments, the Supreme Court on Monday adjourned to 7 September the hearing on various pleas against Karnataka High Court’s judgment upholding the ban on Hijab in educational institutions.A bench, comprising Justices Hemant Gupta and Sudhanshu Dhulia, is hearing the batch of petitions against the HC order.
12-10-25 08:59 pm
Bangalore Correspondent
D.K. Shivakumar, MLA Munirathna, RSS: ಮುನಿರತ್...
12-10-25 08:05 pm
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm