ಬ್ರೇಕಿಂಗ್ ನ್ಯೂಸ್
10-09-22 08:04 pm HK News Desk ದೇಶ - ವಿದೇಶ
Photo credits : mathrubhumi news
ಕೇರಳ, ಸೆ.10: ಒಂದು ಕುಂಬಳಕಾಯಿಯ ಬೆಲೆ 47 ಸಾವಿರ ರೂಪಾಯಿ ಅಂದರೆ ಯಾರೂ ನಂಬುವುದಿಲ್ಲ. ಆದರೂ ಇದು ಸತ್ಯ. ಕುಂಬಳಕಾಯಿಯೊಂದು ಬರೋಬ್ಬರಿ 47 ಸಾವಿರ ರೂಪಾಯಿಗೆ ಮಾರಾಟವಾಗಿದ್ದು ನಿಜ. ಇಡುಕ್ಕಿಯ ಗುಡ್ಡ ಪ್ರದೇಶದಲ್ಲಿರುವ ಚೆಮ್ಮನ್ನಾರ್ ಎಂಬಲ್ಲಿ ನಡೆದ ಓಣಂ ಹಬ್ಬದ ಹರಾಜಿನಲ್ಲಿ 5 ಕೆಜಿ ತೂಕದ ಕುಂಬಳಕಾಯಿಯೊಂದು 47 ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಈ ಬಾರಿಯ ಓಣಂ ಹಬ್ಬದ ವಿಶೇಷತೆಯಾಗಿದೆ.
ಸಾಮಾನ್ಯವಾಗಿ ಇಲ್ಲಿ ನಡೆಯುವ ಹರಾಜಿನಲ್ಲಿ ಟಗರು, ಹುಂಜ ಮುಂತಾದುವು 10 ಸಾವಿರಕ್ಕೂ ಅಧಿಕ ಬೆಲೆಗೆ ಮಾರಾಟವಾಗುತ್ತವೆ. ಆದರೆ ಇದಕ್ಕಿಂತಲೂ ದೊಡ್ಡ ಬೆಲೆಗೆ ಕುಂಬಳಕಾಯಿ ಮಾರಾಟವಾಗಿದ್ದು ಒಂದು ದಾಖಲೆಯಾಗಿದೆ. ಕುಂಬಳಕಾಯಿಗೆ ಈ ಪರಿ ಬೆಲೆ ಬಂದಿರುವುದನ್ನು ನೋಡಿ ಇಲ್ಲಿನ ಹರಾಜಿನ ಬಗ್ಗೆ ಜನರಲ್ಲಿ ವಿಪರೀತ ಕುತೂಹಲ ಮೂಡಿದೆ. ಇನ್ನೂ ವಿಚಿತ್ರ ಏನೆಂದರೆ ಈ ಕುಂಬಳಕಾಯಿಯನ್ನು ಹಬ್ಬದ ಸಂಘಟಕರಿಗೆ ಉಚಿತವಾಗಿ ನೀಡಿದ್ದರು ಎಂಬುದು.
47 ಸಾವಿರ ರೂ.ಗೆ ಮಾರಾಟವಾದ ಕುಂಬಳಕಾಯಿ
ಓಣಂ ಹಬ್ಬದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಪ್ರಯತ್ನಿಸುತ್ತಿದ್ದ ಸಂಘಟಕರಿಗೆ ಒಂದೇ ಒಂದು ಕುಂಬಳಕಾಯಿ ಮಾರಾಟದಿಂದ 47 ಸಾವಿರ ರೂಪಾಯಿ ಸಿಕ್ಕಿರುವುದು ಖುಷಿಯಾಗಿದೆ. ಅದೃಷ್ಟ ಎಂಬುದು ಕುಂಬಳಕಾಯಿ ರೂಪದಲ್ಲೂ ಬರುತ್ತೆ ಎಂದು ಇಲ್ಲಿನ ಜನ ಈಗ ಮಾತನಾಡಿಕೊಳ್ಳುತ್ತಿದ್ದಾರೆ.
An auction conducted in Chemmnar in Idukki as part of Onam celebrations became so competitive that a Pumpkin was sold for Rs 47,000.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm