ಬ್ರೇಕಿಂಗ್ ನ್ಯೂಸ್
10-09-22 08:39 pm HK News Desk ದೇಶ - ವಿದೇಶ
ಭೋಪಾಲ್, ಸೆ.10: ಬಿಂದಾಸ್ ಕಾವ್ಯ ಎಂದೇ ಜನಪ್ರಿಯಳಾಗಿದ್ದ ಯುಟ್ಯೂಬರ್, ಟಿಕ್ಟಾಕ್ ಸೆಲೆಬ್ರಿಟಿ ನಿಗೂಢವಾಗಿ ನಾಪತ್ತೆಯಾಗಿದ್ದು ಭಾರೀ ಸಂಚಲನ ಮೂಡಿಸಿತ್ತು. 16 ವರ್ಷದ ಕಾವ್ಯ ನಾಪತ್ತೆ ಬಗ್ಗೆ ಕುಟುಂಬಸ್ಥರ ದೂರಿನ ಬೆನ್ನಲ್ಲೇ ಪೊಲೀಸರು ಹುಡುಕಾಟ ನಡೆಸಿದ್ದು ಮಧ್ಯಪ್ರದೇಶದಲ್ಲಿ ಪತ್ತೆಯಾಗಿದ್ದಾಳೆ.
ಬಿಂದಾಸ್ ಕಾವ್ಯ ಯುಟ್ಯೂಬ್ ಚಾನೆಲ್ ಹೊಂದಿದ್ದು ಚಿಕ್ಕ ವಯಸ್ಸಿನಲ್ಲೇ ಟಿಕ್ಟಾಕ್ ವಿಡಿಯೋಗಳ ಮೂಲಕ ಫೇಮಸ್ ಆಗಿದ್ದಳು. 15ನೇ ವಯಸ್ಸಿನಲ್ಲೇ ಕಾವ್ಯ ಸಾಕಷ್ಟು ಜನಪ್ರಿಯತೆ ಗಳಿಸಿದ್ದಳು. 2017ರಲ್ಲಿ ಯುಟ್ಯೂಬ್ ಚಾನೆಲ್ ಆರಂಭಿಸಿದ್ದು 4.23 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾಳೆ.

ಮಹಾರಾಷ್ಟ್ರದ ಔರಂಗಾಬಾದ್ ನ ಮನೆಯಿಂದ ದಿಢೀರ್ ನಾಪತ್ತೆಯಾಗಿದ್ದ ಕಾವ್ಯಶ್ರೀ ಯಾದವ್, ಮಧ್ಯಪ್ರದೇಶದ ಇಟಾರ್ಸಿ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದಾಳೆ. ಔರಂಗಾಬಾದ್ ನಿಂದ ತೆರಳುತ್ತಿದ್ದ ಖುಷಿ ಎಕ್ಸ್ಪ್ರೆಸ್ ರೈಲಿನಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ, ಸ್ಲೀಪಿಂಗ್ ಕೋಚ್ ನಲ್ಲಿ ಪತ್ತೆಯಾಗಿದ್ದಾಳೆ. ಹೆತ್ತವರ ಜೊತೆ ಜಗಳವಾಡಿ ಕಾವ್ಯಶ್ರೀ ರೈಲಿನಲ್ಲಿ ತೆರಳಿದ್ದಾಳೆ ಎನ್ನಲಾಗುತ್ತಿದೆ. ಪೊಲೀಸರು ಆಕೆಯನ್ನು ಮರಳಿ ಔರಂಗಾಬಾದ್ ಗೆ ಕರೆತರುತ್ತಿದ್ದಾರೆ.
ಕಾವ್ಯ ಕಾಣೆಯಾಗಿರುವ ಬಗ್ಗೆ ಟ್ವಿಟರ್, ಇನ್ನಿತರ ಜಾಲತಾಣದಲ್ಲಿ 19 ನಿಮಿಷದ ವಿಡಿಯೋ ಪ್ರಕಟಿಸಿದ್ದ ತಾಯಿ, ಆಕೆಯನ್ನು ಪತ್ತೆ ಮಾಡಲು ಸಹಾಯ ಮಾಡುವಂತೆ ಸಾರ್ವಜನಿಕರು ಹಾಗೂ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆಕೆಗಿನ್ನೂ 16 ವರ್ಷ, ಒಬ್ಬಂಟಿಯಾಗಿ ಆಕೆ ಬದುಕಲು ಸಾಧ್ಯವಿಲ್ಲ. ದಯವಿಟ್ಟು ಹುಡುಕಲು ಸಹಾಯ ಮಾಡಿ ಎಂದು ಬೇಡಿಕೊಂಡಿದ್ದರು. ಅಲ್ಲದೆ, ಕಾವ್ಯಳನ್ನು ಯಾರೋ ಅಪಹರಿಸಿದ್ದಾರೆ ಎಂಬ ಶಂಕೆಯನ್ನೂ ವ್ಯಕ್ತಪಡಿಸಿದ್ದರು.
Games like BGMI and Garena Free Fire boast massive fan bases, which has also contributed to the rise in the streaming culture in India. Although many PC/console titles have huge fan followings, mobile battle royale games have mainstreamed many famous creators like Dynamo, Mortal, Total Gaming, A_S Gaming, Desi Gamers, and more.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm