ಬ್ರೇಕಿಂಗ್ ನ್ಯೂಸ್
12-09-22 12:03 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ದೆಹಲಿ, ದೆಹಲಿ-ಎನ್ಸಿಆರ್, ಹರಿಯಾಣ ಮತ್ತು ಪಂಜಾಬ್ನ ಅನೇಕ ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಈ ಕುರಿತು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿರುವ ಫೋಟೊಗಳನ್ನು ಹಂಚಿಕೊಂಡಿದೆ.
ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರ ಎನ್ನಲಾಗಿದ್ದು, ಸದ್ಯ ಜೈಲಿನಲ್ಲಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ತಾನೇ ಕೃತ್ಯ ಎಸಗಿದ್ದಾಗಿ ಹೇಳಿಕೊಂಡಿದ್ದ. ಈ ಬಗ್ಗೆಯೂ ಆತನ ಪಾತ್ರವನ್ನು ಎನ್ಐಎ ತನಿಖೆ ನಡೆಸುತ್ತಿದೆ. ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.
NIA Files Charge Sheet against 6 accused in the case related to targeted killing of Sarpanch of village, Adoora, Kulgam (RC-01/2022/NIA/JMU) pic.twitter.com/eR9k1WAICH
— NIA India (@NIA_India) September 10, 2022
The National Investigation Agency (NIA) is conducting raids across 50 locations in Delhi, Haryana and Punjab in connection with suspected terror gangs linked to the killing of Punjabi singer Sidhu Moose Wala, sources said on Monday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm