ಬ್ರೇಕಿಂಗ್ ನ್ಯೂಸ್
12-09-22 12:03 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ದೆಹಲಿ, ದೆಹಲಿ-ಎನ್ಸಿಆರ್, ಹರಿಯಾಣ ಮತ್ತು ಪಂಜಾಬ್ನ ಅನೇಕ ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಈ ಕುರಿತು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿರುವ ಫೋಟೊಗಳನ್ನು ಹಂಚಿಕೊಂಡಿದೆ.
ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರ ಎನ್ನಲಾಗಿದ್ದು, ಸದ್ಯ ಜೈಲಿನಲ್ಲಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ತಾನೇ ಕೃತ್ಯ ಎಸಗಿದ್ದಾಗಿ ಹೇಳಿಕೊಂಡಿದ್ದ. ಈ ಬಗ್ಗೆಯೂ ಆತನ ಪಾತ್ರವನ್ನು ಎನ್ಐಎ ತನಿಖೆ ನಡೆಸುತ್ತಿದೆ. ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.
NIA Files Charge Sheet against 6 accused in the case related to targeted killing of Sarpanch of village, Adoora, Kulgam (RC-01/2022/NIA/JMU) pic.twitter.com/eR9k1WAICH
— NIA India (@NIA_India) September 10, 2022
The National Investigation Agency (NIA) is conducting raids across 50 locations in Delhi, Haryana and Punjab in connection with suspected terror gangs linked to the killing of Punjabi singer Sidhu Moose Wala, sources said on Monday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm