ಬ್ರೇಕಿಂಗ್ ನ್ಯೂಸ್
08-10-20 09:32 am Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್. 08 : ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ, ಸಿಬಿಐ ಮಾಜಿ ನಿರ್ದೇಶಕ, ಹಿಮಾಚಲ ಪ್ರದೇಶದ ಮಾಜಿ ಡಿಜಿಪಿ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ಬ್ರಾಕ್ ಹಾರ್ಸ್ಟ್ ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ಶಿಮ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಮೋಹಿತ್ ಚಾವ್ಲಾ ಖಚಿತಪಡಿಸಿದ್ದು, ಇದು ಆಘಾತಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಅಶ್ವನಿ ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು ಪೊಲೀಸರು ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2006ರ ಆಗಸ್ಟ್ ನಿಂದ 2008ರ ಜುಲೈವರೆಗೆ ಹಿಮಾಚಲ ಪ್ರದೇಶದ ಡಿಜಿಪಿಯಾಗಿದ್ದ ಕುಮಾರ್, ನಂತರ 2008ರ ಆಗಸ್ಟ್ ನಿಂದ 2010ರ ನವೆಂಬರ್ ವರೆಗೆ ಸಿಬಿಐ ನಿರ್ದೇಶಕರಾಗಿದ್ದರು.
ಜುಲೈ 2013ರಿಂದ ಡಿಸೆಂಬರ್ 2013ರ ವರೆಗೂ ಅವರು ಮಣಿಪುರದ ಗವರ್ನರ್ ಆಗಿದ್ದು ನಂತರದಲ್ಲಿ ನಾಗಾಲ್ಯಾಂಡ್ನ ಗವರ್ನರ್ ಆಗಿ 2014ರ ಜೂನ್ ವರೆಗೂ ಸೇವೆ ಸಲ್ಲಿಸಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm