ಬ್ರೇಕಿಂಗ್ ನ್ಯೂಸ್
08-10-20 12:14 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 07: ಭಾರತೀಯ ವಾಯುಸೇನೆಯು ಇಂದು 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರ ಪ್ರದೇಶದ ಘಾಜಿಯಬಾದ್ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ಅನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರಾವಣೆ ಮತ್ತು ನೌಕಾ ಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಭಾಗಿಯಾಗಿದ್ದರು. ವಾಯುಪಡೆಯ ಮುಖ್ಯಸ್ಥರಾದ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹಿಂಡನ್ ವಾಯುನೆಲೆಯಲ್ಲಿ 88ನೇ ಭಾರತೀಯ ವಾಯುಪಡೆ ದಿನದ ಮೆರವಣಿಗೆಯನ್ನು ಪರಿಶೀಲಿಸಿದರು.

ಇನ್ನು ಈ ವರ್ಷದ ವಿಶೇಷ ಪರೇಡ್ ಪ್ರಮುಖ ಆಕರ್ಷಣೆ ರಫೇಲ್ ಯುದ್ಧ ವಿಮಾನ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆಗೆ ಸುಕೋಯ್, ತೇಜಸ್, ಅಪಾಚೆ, ಮಿಗ್ ಸೇರಿ ಅನೇಕ ಯುದ್ಧ ವಿಮಾನಗಳು ಶಕ್ತಿ ಪ್ರದರ್ಶನ ಮಾಡಲಿವೆ. ವಿಶೇಷ ಹೆಲಿಕಾಫ್ಟರ್ಗಳು ಸಾಹಸ ಪ್ರದರ್ಶಿಸಲಿವೆ. ಒಟ್ಟಾರೆ 56 ಏರ್ಕ್ರಾಫ್ಟ್ಗಳು, 19 ಫೈಟರ್ ಜೆಟ್ಗಳು, 19 ಹೆಲಿಕಾಫ್ಟರ್ಗಳು ಈ ವರ್ಷದ ಪರೇಡ್ನಲ್ಲಿ ಕಾಣಿಸಿಕೊಳ್ಳಲಿವೆ.

ಭಾರತೀಯ ವಾಯುಸೇನಾ ದಿನವನ್ನು 1932, ಅಕ್ಟೋಬರ್ 8 ರಂದು ಮೊದಲ ಬಾರಿ ಆಚರಿಸಲಾಯಿತು. ಇದಾದ ಬಳಿಕ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಪೂಮಲೈ, ಆಪರೇಷನ್ ರಾಹತ್ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm