ಬ್ರೇಕಿಂಗ್ ನ್ಯೂಸ್
08-10-20 12:14 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 07: ಭಾರತೀಯ ವಾಯುಸೇನೆಯು ಇಂದು 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರ ಪ್ರದೇಶದ ಘಾಜಿಯಬಾದ್ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ಅನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರಾವಣೆ ಮತ್ತು ನೌಕಾ ಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಭಾಗಿಯಾಗಿದ್ದರು. ವಾಯುಪಡೆಯ ಮುಖ್ಯಸ್ಥರಾದ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹಿಂಡನ್ ವಾಯುನೆಲೆಯಲ್ಲಿ 88ನೇ ಭಾರತೀಯ ವಾಯುಪಡೆ ದಿನದ ಮೆರವಣಿಗೆಯನ್ನು ಪರಿಶೀಲಿಸಿದರು.

ಇನ್ನು ಈ ವರ್ಷದ ವಿಶೇಷ ಪರೇಡ್ ಪ್ರಮುಖ ಆಕರ್ಷಣೆ ರಫೇಲ್ ಯುದ್ಧ ವಿಮಾನ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆಗೆ ಸುಕೋಯ್, ತೇಜಸ್, ಅಪಾಚೆ, ಮಿಗ್ ಸೇರಿ ಅನೇಕ ಯುದ್ಧ ವಿಮಾನಗಳು ಶಕ್ತಿ ಪ್ರದರ್ಶನ ಮಾಡಲಿವೆ. ವಿಶೇಷ ಹೆಲಿಕಾಫ್ಟರ್ಗಳು ಸಾಹಸ ಪ್ರದರ್ಶಿಸಲಿವೆ. ಒಟ್ಟಾರೆ 56 ಏರ್ಕ್ರಾಫ್ಟ್ಗಳು, 19 ಫೈಟರ್ ಜೆಟ್ಗಳು, 19 ಹೆಲಿಕಾಫ್ಟರ್ಗಳು ಈ ವರ್ಷದ ಪರೇಡ್ನಲ್ಲಿ ಕಾಣಿಸಿಕೊಳ್ಳಲಿವೆ.

ಭಾರತೀಯ ವಾಯುಸೇನಾ ದಿನವನ್ನು 1932, ಅಕ್ಟೋಬರ್ 8 ರಂದು ಮೊದಲ ಬಾರಿ ಆಚರಿಸಲಾಯಿತು. ಇದಾದ ಬಳಿಕ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಪೂಮಲೈ, ಆಪರೇಷನ್ ರಾಹತ್ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am