ಬ್ರೇಕಿಂಗ್ ನ್ಯೂಸ್
08-10-20 03:36 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ . 08 : ದಿನದಿಂದ ದಿನಕ್ಕೆ ಹತ್ರಾಸ್ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣದ ಪ್ರಮುಖ ಆರೋಪಿಯಾದ ಸಂದೀಪ್ ಸಿಂಗ್, ಉಲ್ಟಾ ಹೊಡೆದಿದ್ದಾನೆ. ಘಟನೆ ಬಗ್ಗೆ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಂತ್ರಸ್ತೆಯ ಸಹೋದರ ಮತ್ತು ತಾಯಿಯೇ ತಮ್ಮ ಮಗಳ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ.
ಪೊಲೀಸರಿಗೆ ಬರೆದ ಪತ್ರಕ್ಕೆ ನಾಲ್ವರೂ ಆರೋಪಿಗಳಾದ ಸಂದೀಪ್, ರಾಮು, ಲವಕುಶ್ ಹಾಗೂ ರವಿ ಸಹಿ ಹಾಕಿದ್ದಾರೆ. ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ, ವಿನಾಕಾರಣ ನಮ್ಮನ್ನು ಈ ಪ್ರಕರಣದಲ್ಲಿ ಸುಳ್ಳು ಆರೋಪಗಳೊಂದಿಗೆ ಸಿಲುಕಿಸಲಾಗುತ್ತಿದೆ ಎಂದು ಬರೆದಿದ್ದಾರೆ.
ಸಂತ್ರಸ್ತೆಯ ಪರಿಚಯ ನನಗೆ ಇತ್ತು. ಹೀಗಾಗಿ ನಾವಿಬ್ಬರೂ ದೀರ್ಘಕಾಲದಿಂದಲೂ ಸಂಪರ್ಕದಲ್ಲಿ ಇದ್ದೆವು. ಆದರೆ ಈ ಕೊಲೆ ಅಥವಾ ಅತ್ಯಾಚಾರವನ್ನು ನಾನು ಮಾಡಿಲ್ಲ. ನಾನು ಸಂತ್ರಸ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆಕೆಯ ಸಾವಿಗೆ ಆಕೆಯ ಸಹೋದರ ಹಾಗೂ ತಾಯಿಯೇ ಕಾರಣ. ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ ಎಂದು ಆರೋಪಿ ಸಂದೀಪ್ ಪತ್ರದಲ್ಲಿ ಹೇಳಿಕೊಂಡಿದ್ದಾನೆ
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm