ಬ್ರೇಕಿಂಗ್ ನ್ಯೂಸ್
08-10-20 03:36 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ . 08 : ದಿನದಿಂದ ದಿನಕ್ಕೆ ಹತ್ರಾಸ್ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣದ ಪ್ರಮುಖ ಆರೋಪಿಯಾದ ಸಂದೀಪ್ ಸಿಂಗ್, ಉಲ್ಟಾ ಹೊಡೆದಿದ್ದಾನೆ. ಘಟನೆ ಬಗ್ಗೆ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಂತ್ರಸ್ತೆಯ ಸಹೋದರ ಮತ್ತು ತಾಯಿಯೇ ತಮ್ಮ ಮಗಳ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ.
ಪೊಲೀಸರಿಗೆ ಬರೆದ ಪತ್ರಕ್ಕೆ ನಾಲ್ವರೂ ಆರೋಪಿಗಳಾದ ಸಂದೀಪ್, ರಾಮು, ಲವಕುಶ್ ಹಾಗೂ ರವಿ ಸಹಿ ಹಾಕಿದ್ದಾರೆ. ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ, ವಿನಾಕಾರಣ ನಮ್ಮನ್ನು ಈ ಪ್ರಕರಣದಲ್ಲಿ ಸುಳ್ಳು ಆರೋಪಗಳೊಂದಿಗೆ ಸಿಲುಕಿಸಲಾಗುತ್ತಿದೆ ಎಂದು ಬರೆದಿದ್ದಾರೆ.

ಸಂತ್ರಸ್ತೆಯ ಪರಿಚಯ ನನಗೆ ಇತ್ತು. ಹೀಗಾಗಿ ನಾವಿಬ್ಬರೂ ದೀರ್ಘಕಾಲದಿಂದಲೂ ಸಂಪರ್ಕದಲ್ಲಿ ಇದ್ದೆವು. ಆದರೆ ಈ ಕೊಲೆ ಅಥವಾ ಅತ್ಯಾಚಾರವನ್ನು ನಾನು ಮಾಡಿಲ್ಲ. ನಾನು ಸಂತ್ರಸ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆಕೆಯ ಸಾವಿಗೆ ಆಕೆಯ ಸಹೋದರ ಹಾಗೂ ತಾಯಿಯೇ ಕಾರಣ. ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ ಎಂದು ಆರೋಪಿ ಸಂದೀಪ್ ಪತ್ರದಲ್ಲಿ ಹೇಳಿಕೊಂಡಿದ್ದಾನೆ
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm