ಬ್ರೇಕಿಂಗ್ ನ್ಯೂಸ್
16-09-22 03:47 pm HK News Desk ದೇಶ - ವಿದೇಶ
ಚೆನ್ನೈ, ಸೆ.16 : ತಮಿಳುನಾಡಿನ ಬಿಜೆಪಿ ರಾಜ್ಯ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17ರಂದು ಜನಿಸುವ ಮಗುವಿಗೆ ಚಿನ್ನದ ಉಂಗುರ ನೀಡುವುದಾಗಿ ಘೋಷಿಸಿದೆ.
ಈ ಯೋಜನೆಗಾಗಿ ಚೆನ್ನೈ ನಗರದ ಆರ್ಎಸ್ಆರ್ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದ್ದು ಅಲ್ಲಿ ಸೆ.17ರಂದು ಜನಿಸುವ ಮಗುವಿಗೆ ಎರಡು ಗ್ರಾಮ್ ತೂಕದ ಚಿನ್ನದ ಉಂಗುರ ನೀಡಲಾಗುವುದು ಎಂದು ಕೇಂದ್ರದ ಮಾಹಿತಿ, ಪ್ರಸಾರ ಮತ್ತು ಮೀನುಗಾರಿಕೆ ರಾಜ್ಯ ಸಚಿವ ಎಲ್. ಮುರುಗನ್ ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ, ಸೆಪ್ಟೆಂಬರ್ 17 ರಂದು ಈ ಆಸ್ಪತ್ರೆಯಲ್ಲಿ 10ರಿಂದ 15 ಮಕ್ಕಳು ಜನಿಸುವ ನಿರೀಕ್ಷೆಯಿದೆ. ಮೋದಿ ಪರವಾಗಿ ವಿಶೇಷ ಉಡುಗೊರೆಯಾಗಿ ಉಂಗುರ ನೀಡಲಾಗುತ್ತಿದೆ.

ಪಕ್ಷದ ರಾಜ್ಯ ಘಟಕದ ವತಿಯಿಂದ ಮೋದಿಯವರ 72ನೇ ಜನ್ಮದಿನದ ಅಂಗವಾಗಿ 720 ಕೇಜಿ ಮೀನುಗಳನ್ನು ವಿತರಿಸಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರವನ್ನು ಆಯ್ಕೆ ಮಾಡಲಾಗಿದೆ. ಮೋದಿಗೆ 72 ವರ್ಷವಾಗುವುದರಿಂದ 720 ಕೆಜಿ ಮೀನುಗಳನ್ನು ಜನರಿಗೆ ವಿತರಿಸಲಾಗುವುದು ಎಂದವರು ತಿಳಿಸಿದ್ದಾರೆ.
ಮೋದಿ ಹುಟ್ಟಿದ ದಿನದ ಸಲುವಾಗಿ ದೇಶಾದ್ಯಂತ ಬಿಜೆಪಿ ವತಿಯಿಂದ ರಕ್ತದಾನ, ವೈದ್ಯಕೀಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದರ ನಡುವೆ, ನವಜಾತ ಶಿಶುಗಳಿಗೆ ಮೋದಿ ಹೆಸರಲ್ಲಿ ಉಂಗುರ ನೀಡುತ್ತಿರುವುದು ಗಮನ ಸೆಳೆದಿದೆ.
The Tamil Nadu unit of the Bharatiya Janata Party (BJP) has decided to celebrate Prime Minister Narendra Modi’s birthday on September 17 (Saturday) by presenting gold rings to the newly borns and also distributing 720 kilograms of fish, among other plans.“We have identified the government RSRM hospital in Chennai and decided that all children born on the Prime Minister’s birthday will be given a gold ring,” minister of state in-charge of fisheries and information and broadcasting, L Murugan said on Thursday (September 15).
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm