ಬ್ರೇಕಿಂಗ್ ನ್ಯೂಸ್
16-09-22 03:47 pm HK News Desk ದೇಶ - ವಿದೇಶ
ಚೆನ್ನೈ, ಸೆ.16 : ತಮಿಳುನಾಡಿನ ಬಿಜೆಪಿ ರಾಜ್ಯ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17ರಂದು ಜನಿಸುವ ಮಗುವಿಗೆ ಚಿನ್ನದ ಉಂಗುರ ನೀಡುವುದಾಗಿ ಘೋಷಿಸಿದೆ.
ಈ ಯೋಜನೆಗಾಗಿ ಚೆನ್ನೈ ನಗರದ ಆರ್ಎಸ್ಆರ್ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದ್ದು ಅಲ್ಲಿ ಸೆ.17ರಂದು ಜನಿಸುವ ಮಗುವಿಗೆ ಎರಡು ಗ್ರಾಮ್ ತೂಕದ ಚಿನ್ನದ ಉಂಗುರ ನೀಡಲಾಗುವುದು ಎಂದು ಕೇಂದ್ರದ ಮಾಹಿತಿ, ಪ್ರಸಾರ ಮತ್ತು ಮೀನುಗಾರಿಕೆ ರಾಜ್ಯ ಸಚಿವ ಎಲ್. ಮುರುಗನ್ ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ, ಸೆಪ್ಟೆಂಬರ್ 17 ರಂದು ಈ ಆಸ್ಪತ್ರೆಯಲ್ಲಿ 10ರಿಂದ 15 ಮಕ್ಕಳು ಜನಿಸುವ ನಿರೀಕ್ಷೆಯಿದೆ. ಮೋದಿ ಪರವಾಗಿ ವಿಶೇಷ ಉಡುಗೊರೆಯಾಗಿ ಉಂಗುರ ನೀಡಲಾಗುತ್ತಿದೆ.
ಪಕ್ಷದ ರಾಜ್ಯ ಘಟಕದ ವತಿಯಿಂದ ಮೋದಿಯವರ 72ನೇ ಜನ್ಮದಿನದ ಅಂಗವಾಗಿ 720 ಕೇಜಿ ಮೀನುಗಳನ್ನು ವಿತರಿಸಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರವನ್ನು ಆಯ್ಕೆ ಮಾಡಲಾಗಿದೆ. ಮೋದಿಗೆ 72 ವರ್ಷವಾಗುವುದರಿಂದ 720 ಕೆಜಿ ಮೀನುಗಳನ್ನು ಜನರಿಗೆ ವಿತರಿಸಲಾಗುವುದು ಎಂದವರು ತಿಳಿಸಿದ್ದಾರೆ.
ಮೋದಿ ಹುಟ್ಟಿದ ದಿನದ ಸಲುವಾಗಿ ದೇಶಾದ್ಯಂತ ಬಿಜೆಪಿ ವತಿಯಿಂದ ರಕ್ತದಾನ, ವೈದ್ಯಕೀಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದರ ನಡುವೆ, ನವಜಾತ ಶಿಶುಗಳಿಗೆ ಮೋದಿ ಹೆಸರಲ್ಲಿ ಉಂಗುರ ನೀಡುತ್ತಿರುವುದು ಗಮನ ಸೆಳೆದಿದೆ.
The Tamil Nadu unit of the Bharatiya Janata Party (BJP) has decided to celebrate Prime Minister Narendra Modi’s birthday on September 17 (Saturday) by presenting gold rings to the newly borns and also distributing 720 kilograms of fish, among other plans.“We have identified the government RSRM hospital in Chennai and decided that all children born on the Prime Minister’s birthday will be given a gold ring,” minister of state in-charge of fisheries and information and broadcasting, L Murugan said on Thursday (September 15).
12-10-25 08:59 pm
Bangalore Correspondent
D.K. Shivakumar, MLA Munirathna, RSS: ಮುನಿರತ್...
12-10-25 08:05 pm
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
12-10-25 10:19 pm
HK News Desk
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
12-10-25 09:53 pm
Mangalore Correspondent
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm