ಬ್ರೇಕಿಂಗ್ ನ್ಯೂಸ್
17-09-22 12:37 pm HK News Desk ದೇಶ - ವಿದೇಶ
ಮನಾಮ,(ಬೆಹ್ರೈನ್) ಸೆ.17 : ಸಮಾಜದಲ್ಲಿ ತಮ್ಮನ್ನು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರಿಗೆ ಇಂಡಿಯನ್ ಸೋಶಿಯಲ್ ಫೋರಂ ನೀಡುವ ಈ ವರ್ಷದ ಪ್ರಶಸ್ತಿಯನ್ನು ಮನಾಮಾ ಮುಹರ್ರಕ್ಅಲ್ ಇಸ್ಲಾಹ್ ಸೊಸೈಟಿ ಹಾಲ್ ನಲ್ಲಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಡಾ. ಮುಸ್ತಫಾ ರಜಾ ರಬ್ಬಾನಿ (ಬಿಹಾರ) ಅವರಿಗೆ ಶಿಕ್ಷಣ ತಜ್ಞ ಪ್ರಶಸ್ತಿ, ಸಾಮಾಜಿಕ ಕಾರ್ಯಕರ್ತರಾದ ಜವಾದ್ ಪಾಷಾ (ಕರ್ನಾಟಕ) ಅತ್ಯುತ್ತಮ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ,ಮಾನವೀಯ ಸೇವೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಸಾಬು ಚಿರಮ್ಮೆಲ್ ಮತ್ತು ಫೈಸಲ್ ಪತಂಡಿ (ಕೇರಳ) ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು.


ಅತ್ಯುತ್ತಮ ಬರಹಗಾರ ಪ್ರಶಸ್ತಿಯನ್ನು ಅಬ್ದುಲ್ ಖಾಯ್ (ತಮಿಳುನಾಡು) ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ರಿಯಾಜ್ ಬಿ.ಕೆ (ಕರ್ನಾಟಕ) ಅವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ನೀಡಲಾಯಿತು. ಇಂಡಿಯನ್ ಸೋಶಿಯಲ್ ಫೋರಮ್ ಆಯೋಜಿಸಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಇಂಡಿಯನ್ ಸೋಶಿಯಲ್ ಫೋರಂ ಕೇಂದ್ರ ಸಮಿತಿ ಅಧ್ಯಕ್ಷ ಅಲಿ ಅಕ್ಬರ್ ಮತ್ತು ಪ್ರಧಾನ ಕಾರ್ಯದರ್ಶಿ ರಫೀಕ್ ಅಬ್ಬಾಸ್ ಉಪಸ್ಥಿತರಿದ್ದರು.
Indian Social Forum Bahrain organizes award ceremony for achievers from various fields.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm