ಬ್ರೇಕಿಂಗ್ ನ್ಯೂಸ್
17-09-22 12:37 pm HK News Desk ದೇಶ - ವಿದೇಶ
ಮನಾಮ,(ಬೆಹ್ರೈನ್) ಸೆ.17 : ಸಮಾಜದಲ್ಲಿ ತಮ್ಮನ್ನು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರಿಗೆ ಇಂಡಿಯನ್ ಸೋಶಿಯಲ್ ಫೋರಂ ನೀಡುವ ಈ ವರ್ಷದ ಪ್ರಶಸ್ತಿಯನ್ನು ಮನಾಮಾ ಮುಹರ್ರಕ್ಅಲ್ ಇಸ್ಲಾಹ್ ಸೊಸೈಟಿ ಹಾಲ್ ನಲ್ಲಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಡಾ. ಮುಸ್ತಫಾ ರಜಾ ರಬ್ಬಾನಿ (ಬಿಹಾರ) ಅವರಿಗೆ ಶಿಕ್ಷಣ ತಜ್ಞ ಪ್ರಶಸ್ತಿ, ಸಾಮಾಜಿಕ ಕಾರ್ಯಕರ್ತರಾದ ಜವಾದ್ ಪಾಷಾ (ಕರ್ನಾಟಕ) ಅತ್ಯುತ್ತಮ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ,ಮಾನವೀಯ ಸೇವೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಸಾಬು ಚಿರಮ್ಮೆಲ್ ಮತ್ತು ಫೈಸಲ್ ಪತಂಡಿ (ಕೇರಳ) ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು.


ಅತ್ಯುತ್ತಮ ಬರಹಗಾರ ಪ್ರಶಸ್ತಿಯನ್ನು ಅಬ್ದುಲ್ ಖಾಯ್ (ತಮಿಳುನಾಡು) ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ರಿಯಾಜ್ ಬಿ.ಕೆ (ಕರ್ನಾಟಕ) ಅವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ನೀಡಲಾಯಿತು. ಇಂಡಿಯನ್ ಸೋಶಿಯಲ್ ಫೋರಮ್ ಆಯೋಜಿಸಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಇಂಡಿಯನ್ ಸೋಶಿಯಲ್ ಫೋರಂ ಕೇಂದ್ರ ಸಮಿತಿ ಅಧ್ಯಕ್ಷ ಅಲಿ ಅಕ್ಬರ್ ಮತ್ತು ಪ್ರಧಾನ ಕಾರ್ಯದರ್ಶಿ ರಫೀಕ್ ಅಬ್ಬಾಸ್ ಉಪಸ್ಥಿತರಿದ್ದರು.
Indian Social Forum Bahrain organizes award ceremony for achievers from various fields.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am