ಬ್ರೇಕಿಂಗ್ ನ್ಯೂಸ್
21-09-22 08:17 pm HK News Desk ದೇಶ - ವಿದೇಶ
ತಿರುಪತಿ, ಸೆ.21 : ಮುಸ್ಲಿಂ ದಂಪತಿ ತಿರುಪತಿ ತಿರುಮಲ ದೇವಸ್ಥಾನಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದು ಮುಸ್ಲಿಮರೇ ಹುಬ್ಬೇರುವಂತೆ ಮಾಡಿದ್ದಾರೆ.
ಚೆನ್ನೈ ಮೂಲದ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದವರು. ತಿರುಮಲದಲ್ಲಿ ಹೊಸದಾಗಿ ನಿರ್ಮಿಸಲಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣ, ಪಾತ್ರೆ ಮತ್ತು ಎಸ್ವಿ ಅನ್ನ ಪ್ರಸಾದ ಟ್ರಸ್ಟ್ಗೆ 15 ಲಕ್ಷ ರೂಪಾಯಿಯ ಡಿಮ್ಯಾಂಡ್ ಡ್ರಾಫ್ಟ್ ಇದರಲ್ಲಿ ಸೇರಿವೆ. ದಂಪತಿಯು ದೇಣಿಗೆಯ ಚೆಕ್ ಅನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಟಿಟಿಡಿಗೆ ನೀಡಿದ್ದಾರೆ.
ಕುಟುಂಬದ ದೇಣಿಗೆಯನ್ನು ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಅವರು ಚೆಕ್ ರೂಪದಲ್ಲಿ ಔಪಚಾರಿಕವಾಗಿ ಸ್ವೀಕರಿಸಿ, ದಂಪತಿಗೆ ಧನ್ಯವಾದ ಅರ್ಪಿಸಿದರು. ಟಿಟಿಡಿ ವೇದ ಪಂಡಿತರು ಮುಸ್ಲಿಂ ದಂಪತಿಗೆ ವೇದಾಶೀರ್ವಾದ ಮಾಡಿ, ಪ್ರಸಾದ ನೀಡಿದರು.
A Chennai-based Muslim couple has donated Rs 1 crore to famous Tirupati temple in Andhra Pradesh. The donation includes furniture, utensils of over Rs 87 lakh for the Padmavathi Rest House, and a demand draft for Rs 15 lakh for the SV Anna Prasadam Trust. Subeena Banu and Abdul Ghani handed over the check to the Tirumala Tirupati Devasthanam (TTD) trust, which manages the temple.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm