ಬ್ರೇಕಿಂಗ್ ನ್ಯೂಸ್
21-09-22 08:17 pm HK News Desk ದೇಶ - ವಿದೇಶ
ತಿರುಪತಿ, ಸೆ.21 : ಮುಸ್ಲಿಂ ದಂಪತಿ ತಿರುಪತಿ ತಿರುಮಲ ದೇವಸ್ಥಾನಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದು ಮುಸ್ಲಿಮರೇ ಹುಬ್ಬೇರುವಂತೆ ಮಾಡಿದ್ದಾರೆ.
ಚೆನ್ನೈ ಮೂಲದ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದವರು. ತಿರುಮಲದಲ್ಲಿ ಹೊಸದಾಗಿ ನಿರ್ಮಿಸಲಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣ, ಪಾತ್ರೆ ಮತ್ತು ಎಸ್ವಿ ಅನ್ನ ಪ್ರಸಾದ ಟ್ರಸ್ಟ್ಗೆ 15 ಲಕ್ಷ ರೂಪಾಯಿಯ ಡಿಮ್ಯಾಂಡ್ ಡ್ರಾಫ್ಟ್ ಇದರಲ್ಲಿ ಸೇರಿವೆ. ದಂಪತಿಯು ದೇಣಿಗೆಯ ಚೆಕ್ ಅನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಟಿಟಿಡಿಗೆ ನೀಡಿದ್ದಾರೆ.
ಕುಟುಂಬದ ದೇಣಿಗೆಯನ್ನು ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಅವರು ಚೆಕ್ ರೂಪದಲ್ಲಿ ಔಪಚಾರಿಕವಾಗಿ ಸ್ವೀಕರಿಸಿ, ದಂಪತಿಗೆ ಧನ್ಯವಾದ ಅರ್ಪಿಸಿದರು. ಟಿಟಿಡಿ ವೇದ ಪಂಡಿತರು ಮುಸ್ಲಿಂ ದಂಪತಿಗೆ ವೇದಾಶೀರ್ವಾದ ಮಾಡಿ, ಪ್ರಸಾದ ನೀಡಿದರು.
A Chennai-based Muslim couple has donated Rs 1 crore to famous Tirupati temple in Andhra Pradesh. The donation includes furniture, utensils of over Rs 87 lakh for the Padmavathi Rest House, and a demand draft for Rs 15 lakh for the SV Anna Prasadam Trust. Subeena Banu and Abdul Ghani handed over the check to the Tirumala Tirupati Devasthanam (TTD) trust, which manages the temple.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm