ಬ್ರೇಕಿಂಗ್ ನ್ಯೂಸ್
08-10-20 07:31 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 8: ಸುಶಾಂತ್ ಸಿಂಗ್ ಸಾವಿನ ಬಗ್ಗೆ ಆತ್ಮಹತ್ಯೆಯಲ್ಲ, ಕೊಲೆಯೆಂದು ಸುದ್ದಿ ಮಾಡಿ ಮುಖಭಂಗಕ್ಕೀಡಾಗಿರುವ ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರೇ ತಿರುಗಿ ಬಿದ್ದಿದ್ದಾರೆ. ರಿಪಬ್ಲಿಕ್ ಸೇರಿದಂತೆ ಮೂರು ಟಿವಿ ವಾಹಿನಿಗಳು ಟಿಆರ್ ಪಿ ಹೆಚ್ಚಿಸಿಕೊಂಡು ಆದಾಯ ಪಡೆದುಕೊಳ್ಳುವುದಕ್ಕಾಗಿ ತಂತ್ರ ಹೂಡಿದ್ದರು. ಮೋಸದ ಜಾಲದ ಮೂಲಕ ಮನೆ, ಮನೆಗೆ ತಮ್ಮ ಎಕ್ಸಿಕ್ಯೂಟಿವ್ ಗಳನ್ನು ಕಳಿಸಿ ಬಡವರಿಗೆ ಹಣಕೊಟ್ಟು ಟಿಆರ್ ಪಿ ಹೆಚ್ಚಿಸಿಕೊಳ್ಳುತ್ತಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಂಬೈ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್, ಅರ್ನಾಬ್ ಗೋಸ್ವಾಮಿ ಒಡೆತನದ ರಿಪಬ್ಲಿಕ್ ಟಿವಿ, ಮರಾಠಿ ಭಾಷೆಯ ಫ್ಯಾಕ್ಟ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಮರಾಠಿ ಟಿವಿ ವಾಹಿನಿಗಳ ಇಬ್ಬರು ಮಾಲೀಕರನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿ ಡೈರೆಕ್ಟರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಚಾರ ನೀಡುವುದಕ್ಕಾಗಿ ಮತ್ತು ತಮ್ಮದೇ ಚಾನೆಲ್ ಹಾಕುವಂತೆ ಬಡ ಮನೆಗಳ ಮಂದಿಗೆ ಹಣ ಕೊಟ್ಟು ಪ್ರೇರಿಸುತ್ತಿದ್ದರು. ಈ ಮೂಲಕ ಟಿಆರ್ ಪಿ ಹೆಚ್ಚಿರುವುದಾಗಿ ತೋರಿಸಿಕೊಂಡು ಹೆಚ್ಚು ಆದಾಯ ಬರುವ ಜಾಹೀರಾತು ಪಡೆಯುತ್ತಿದ್ದರು. ಈ ಮೂಲಕ ಹೆಚ್ಚು ಪಡೆದಿದ್ದು ತನಿಖೆಯಲ್ಲಿ ದೃಢ ಪಟ್ಟರೆ ವಾಹಿನಿಗಳ ಖಾತೆಯನ್ನು ಸೀಝ್ ಮಾಡುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
Fake TRP racket busted! Names republic TV as one of the 3 channels under scanner. People paid off to manipulate viewership numbers. 2 Accused arrested
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm