ಬ್ರೇಕಿಂಗ್ ನ್ಯೂಸ್
22-09-22 11:05 pm HK News Desk ದೇಶ - ವಿದೇಶ
ನವದೆಹಲಿ, ಸೆ.22 : ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು 'ರಾಷ್ಟ್ರಪಿತ' ಎಂದು ಬಣ್ಣಿಸಿದ್ದಾರೆ. ದೇಶದಲ್ಲಿ ಸೌಹಾರ್ದತೆ ನೆಲೆಸುವ ಪ್ರಯತ್ನದ ಭಾಗವಾಗಿ ಮುಸ್ಲಿಂ ನಾಯಕರನ್ನು ಭೇಟಿ ಮಾಡುತ್ತಿರುವ ಮೋಹನ್ ಭಾಗವತ್, ದೆಹಲಿಯಲ್ಲಿ ಗುರುವಾರ ಪ್ರಮುಖ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಭೇಟಿ ಮಾಡಿದ್ದಾರೆ.
ಮೋಹನ್ ಭಾಗವತ್ ಅವರು ನನ್ನ ಆಹ್ವಾನದಂತೆ ಇಂದು ಭೇಟಿ ಮಾಡಿದ್ದರು. ಅವರು 'ರಾಷ್ಟ್ರಪಿತ' ಮತ್ತು ರಾಷ್ಟ್ರ ಋಷಿ'. ಅವರ ಭೇಟಿಯಿಂದಾಗಿ ಹೊರಗೆ ಉತ್ತಮ ಸಂದೇಶ ರವಾನೆಯಾಗಲಿದೆ. ನಾವು ದೇವರನ್ನು ಆರಾಧಿಸುವ ಮಾರ್ಗ ಬೇರೆ. ಆದರೆ ಅತಿ ದೊಡ್ಡ ಧರ್ಮವೆಂದರೆ ಅದು ಮಾನವೀಯತೆ. ದೇಶ ಮೊದಲು ಎಂಬುದರಲ್ಲಿ ನಾವು ನಂಬಿಕೆ ಇರಿಸಿದ್ದೇವೆ ಎಂದು ಉಮರ್ ಅಹ್ಮದ್ ಇಲ್ಯಾಸಿ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ದೆಹಲಿಯಲ್ಲಿ ಮಸೀದಿ ಮತ್ತು ಮದರಸಾಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್, ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದರು. ರಾಜಧಾನಿಯ ಕಸ್ತೂರ್ಬಾ ಗಾಂಧಿ ರಸ್ತೆಯಲ್ಲಿನ ಮಸೀದಿಗೆ ತೆರಳಿದ ಅವರು, ನಂತರ ಉತ್ತರ ದಿಲ್ಲಿಯ ಅಜಾದ್ಪುರದಲ್ಲಿನ ಮದರಸ ತಾಜವೀದುಲ್ ಖುರಾನ್ಗೆ ಭೇಟಿ ನೀಡಿದರು. ಕಳೆದ ಒಂದು ತಿಂಗಳಿನಿಂದ ಮುಸ್ಲಿಂ ಬುದ್ದಿಜೀವಿಗಳ ಜತೆ ಆರೆಸ್ಸೆಸ್ ಮುಖ್ಯಸ್ಥರು ನಡೆಸುತ್ತಿರುವ ಎರಡನೇ ಭೇಟಿ ಇದಾಗಿದೆ. ಇದಕ್ಕೂ ಮುನ್ನ ಅವರು ಕೋಮು ಸೌಹಾರ್ದ ಬಲಪಡಿಸುವ ಸಂಬಂಧ ಐವರು ಮುಸ್ಲಿಂ ಬುದ್ದಿಜೀವಿಗಳನ್ನು ಭೇಟಿ ಮಾಡಿದ್ದರು.
Rashtriya Swayamsevak Sangh (RSS) chief Mohan Bhagwat met Imam Umar Ahmed Ilyasi, head of ‘All India Imam Sangathan’, at a mosque in Delhi on Thursday. The assembly befell in a closed room on the Kasturba Gandhi Marg mosque for greater than an hour. The workplace of All India Imam Group is situated right here.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm