ಬ್ರೇಕಿಂಗ್ ನ್ಯೂಸ್
08-10-20 09:07 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 8: ಬಿಹಾರ ಮೂಲದ ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ.
ಕೆಲದಿನಗಳಿಂದ ಅಸ್ವಸ್ಥರಾಗಿದ್ದ ಪಾಸ್ವಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ತಂದೆ ನಿಧನ ಆಗಿರುವುದನ್ನು ಮಗ ಚಿರಾಗ್ ಪಾಸ್ವಾನ್ ಟ್ವಿಟರ್ ಮೂಲಕ ಖಚಿತ ಪಡಿಸಿದ್ದಾರೆ.
ಲೋಕಜನ ಶಕ್ತಿ ಪಾರ್ಟಿಯ ಸಂಸ್ಥಾಪಕರಾಗಿರುವ ಪಾಸ್ವಾನ್, ಕೇಂದ್ರದಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಯಲ್ಲಿ ಇದ್ದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಯು ಜೊತೆ ಗುರುತಿಸ್ಕೊಂಡು ಚುನಾವಣೆ ತಯಾರಿ ನಡೆಸಿದ್ದರು. ಇದರ ಸಂದರ್ಭದಲ್ಲಿಯೇ ಪಾಸ್ವಾನ್ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಗಿದ್ದರು.
Union Minister and LJP patriarch Ram Vilas Paswan passed away Thursday evening. The 74-year-old was undergoing treatment at the hospital, and had to undergo surgery
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm