ಬ್ರೇಕಿಂಗ್ ನ್ಯೂಸ್
08-10-20 09:07 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 8: ಬಿಹಾರ ಮೂಲದ ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ.
ಕೆಲದಿನಗಳಿಂದ ಅಸ್ವಸ್ಥರಾಗಿದ್ದ ಪಾಸ್ವಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ತಂದೆ ನಿಧನ ಆಗಿರುವುದನ್ನು ಮಗ ಚಿರಾಗ್ ಪಾಸ್ವಾನ್ ಟ್ವಿಟರ್ ಮೂಲಕ ಖಚಿತ ಪಡಿಸಿದ್ದಾರೆ.
ಲೋಕಜನ ಶಕ್ತಿ ಪಾರ್ಟಿಯ ಸಂಸ್ಥಾಪಕರಾಗಿರುವ ಪಾಸ್ವಾನ್, ಕೇಂದ್ರದಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಯಲ್ಲಿ ಇದ್ದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಯು ಜೊತೆ ಗುರುತಿಸ್ಕೊಂಡು ಚುನಾವಣೆ ತಯಾರಿ ನಡೆಸಿದ್ದರು. ಇದರ ಸಂದರ್ಭದಲ್ಲಿಯೇ ಪಾಸ್ವಾನ್ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಗಿದ್ದರು.
Union Minister and LJP patriarch Ram Vilas Paswan passed away Thursday evening. The 74-year-old was undergoing treatment at the hospital, and had to undergo surgery
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm