ಬ್ರೇಕಿಂಗ್ ನ್ಯೂಸ್
08-10-20 09:07 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 8: ಬಿಹಾರ ಮೂಲದ ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ.
ಕೆಲದಿನಗಳಿಂದ ಅಸ್ವಸ್ಥರಾಗಿದ್ದ ಪಾಸ್ವಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ತಂದೆ ನಿಧನ ಆಗಿರುವುದನ್ನು ಮಗ ಚಿರಾಗ್ ಪಾಸ್ವಾನ್ ಟ್ವಿಟರ್ ಮೂಲಕ ಖಚಿತ ಪಡಿಸಿದ್ದಾರೆ.
ಲೋಕಜನ ಶಕ್ತಿ ಪಾರ್ಟಿಯ ಸಂಸ್ಥಾಪಕರಾಗಿರುವ ಪಾಸ್ವಾನ್, ಕೇಂದ್ರದಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಯಲ್ಲಿ ಇದ್ದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಯು ಜೊತೆ ಗುರುತಿಸ್ಕೊಂಡು ಚುನಾವಣೆ ತಯಾರಿ ನಡೆಸಿದ್ದರು. ಇದರ ಸಂದರ್ಭದಲ್ಲಿಯೇ ಪಾಸ್ವಾನ್ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಗಿದ್ದರು.
Union Minister and LJP patriarch Ram Vilas Paswan passed away Thursday evening. The 74-year-old was undergoing treatment at the hospital, and had to undergo surgery
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm