ಬ್ರೇಕಿಂಗ್ ನ್ಯೂಸ್
09-10-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್.09 : ಏಳು ಮಂದಿ ಭಾರತೀಯ ಪ್ರಜೆಗಳನ್ನು ಆಫ್ರಿಕನ್ ದೇಶದ ಲಿಬಿಯಾದಲ್ಲಿ ಅಪಹರಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಪಹರಣ ಆಗಿರುವುದನ್ನು ತಿಂಗಳ ಬಳಿಕ ಭಾರತೀಯ ವಿದೇಶಾಂಗ ಇಲಾಖೆ ದೃಢಪಡಿಸಿದೆ.
ಆಂಧ್ರ ಪ್ರದೇಶ, ಬಿಹಾರ, ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಸೇರಿದ ಏಳು ಮಂದಿ ಕಳೆದ ತಿಂಗಳು ಅಪಹರಣಕ್ಕೆ ಒಳಗಾಗಿದ್ದರು. ಈ ಕುರಿತು ಭಾರತ ಸರ್ಕಾರ ಲಿಬಿಯಾ ಸರಕಾರದ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.
ಕಳೆದ ಸೆಪ್ಟೆಂಬರ್ 14 ರಂದು ಭಾರತಕ್ಕೆ ಬರುವುದಕ್ಕಾಗಿ ಏಳು ಮಂದಿ ಟ್ರಿಪೊಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ, ಅಶ್ವೆರಿಫ್ ಎಂಬ ಸ್ಥಳದಲ್ಲಿ ಭಾರತೀಯ ಪ್ರಜೆಗಳನ್ನು ಅಪಹರಿಸಲಾಗಿದೆ.
ಭಾರತೀಯ ಪ್ರಜೆಗಳು ನಿರ್ಮಾಣ ಮತ್ತು ತೈಲ ಪೂರೈಕೆ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಅಪಹರಣಕ್ಕೀಡಾದ ಯುವಕರ ಕುಟುಂಬ ಸದಸ್ಯರು ಮಾಹಿತಿ ತಿಳಿದು ವಿದೇಶಾಂಗ ಇಲಾಖೆಯನ್ನು ಸಂಪರ್ಕಿಸಿದ್ದರು. ಲಿಬಿಯಾ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿ, ಶೀಘ್ರದಲ್ಲಿ ಭಾರತೀಯರ ಬಿಡುಗಡೆಗೆ ಶ್ರಮಿಸುತ್ತೇವೆ ಎಂದು ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm