ಬ್ರೇಕಿಂಗ್ ನ್ಯೂಸ್
26-09-22 05:58 pm HK News Desk ದೇಶ - ವಿದೇಶ
ಮಾಸ್ಕೋ, ಸೆ.26 : ರಷ್ಯಾದ ಶಾಲೆಗೆ ನುಗ್ಗಿದ ಆಗಂತುಕ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಐವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಬಳಿಕ ದಾಳಿಕೋರ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾಜಧಾನಿ ಮಾಸ್ಕೋ ನಗರದಿಂದ ಒಂದು ಸಾವಿರ ಕಿಮೀ ದೂರದ ಇಝೆವ್ ಸ್ಕಿ ನಗರದಲ್ಲಿ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಆಗಂತುಕ, ನಾಝಿ ಚಿಹ್ನೆಗಳನ್ನು ಹೊಂದಿದ್ದ ಕಪ್ಪು ಬಣ್ಣದ ಧಿರಿಸು ಧರಿಸಿದ್ದ. ಆತನ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲ ಎಂದು ತನಿಖಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


ಘಟನೆಯ ಕುರಿತು ಮಾಹಿತಿ ನೀಡಿರುವ ರಷ್ಯಾದ ಆಂತರಿಕ ಸಚಿವಾಲಯ, ದಾಳಿಯಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಂಭೀರ ಗಾಯಗೊಂಡಿದ್ದಾರೆ. ಶಾಲಾ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ ಆಗಂತುಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸ್ಪಷ್ಟಪಡಿಸಿದೆ.
)
ದಾಳಿಕೋರ ಜರ್ಮನಿಯ ಮಾಜಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಸ್ಥಾಪಿತ ಜನಾಂಗೀಯ ಪಕ್ಷ ನಾಝಿ ಸಿದ್ಧಾಂತವಾದಿ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಝಿ ಚಿಹ್ನೆಗಳನ್ನು ಹೊಂದಿದ್ದ ಬಟ್ಟೆ ಧರಿಸಿದ್ದರಿಂದ ಯಾವುದೋ ಪೂರ್ವ ದ್ವೇಷದಿಂದ ಈ ರೀತಿ ದಾಳಿ ನಡೆಸಿದ್ದಾನೆ ಎನ್ನಲಾಗುತ್ತಿದೆ.
At least 13 people were killed, including five children, in a shooting at a school in the city of Izhevsk in central Russia, investigators said Monday. "Nine people were killed because of this crime, including two security guards of the educational institution and two teachers, as well as five minors," Russia's Investigative Committee said in a statement on Telegram, adding that the attacker "committed suicide".According to investigators, "he was wearing a black top with Nazi symbols and a balaclava" and was not carrying any ID.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm