ಬ್ರೇಕಿಂಗ್ ನ್ಯೂಸ್
27-09-22 05:37 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.27: ಚರ್ಚ್ ಆವರಣದಲ್ಲಿ ಮೇರಿ ಮೂರ್ತಿ ಮತ್ತು ನವರಾತ್ರಿ ಹಿನ್ನೆಲೆಯಲ್ಲಿ ಪ್ರತಿಷ್ಠೆ ಮಾಡಿದ್ದ ದುರ್ಗಾ ಮಾತೆಯ ಪ್ರತಿಮೆಗೆ ಹಾನಿ ಮಾಡಲು ಯತ್ನಿಸಿದ್ದಾರೆಂಬ ಆರೋಪದಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ನಗರದ ಖೈರತಾಬಾದ್ ಎಂಬಲ್ಲಿ ಘಟನೆ ನಡೆದಿದ್ದು, ಪೊಲೀಸರು ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಹಿಳೆಯರ ಬಳಿಯಿಂದ ಚೂರಿ ಇನ್ನಿತರ ಶಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬೆನ್ನಲ್ಲೇ ಪೊಲೀಸ್ ಠಾಣೆ ಮುಂಭಾಗದಲ್ಲಿ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹಿಳೆಯರು ಪಿಎಫ್ಐ ಬೆಂಬಲಿಗರು ಎನ್ನುವ ವದಂತಿಯನ್ನು ಪೊಲೀಸರು ತಳ್ಳಿಹಾಕಿದ್ದಾರೆ.
ಮೊದಲಿಗೆ ಚರ್ಚ್ ಬಳಿಗೆ ತೆರಳಿದ್ದ ಮಹಿಳೆಯರು ಅಲ್ಲಿದ್ದ ಮೇರಿ ಮೂರ್ತಿಗೆ ಹಾನಿ ಮಾಡಲು ಯತ್ನಿಸಿದ್ದಾರೆ. ಆನಂತರ, ಅಲ್ಲಿಯೇ ಸಮೀಪದಲ್ಲಿ ನವರಾತ್ರಿ ಉತ್ಸವಕ್ಕೆಂದು ದುರ್ಗಾ ಮಾತೆಯ ಪೆಂಡಾಲ್ ಗೆ ಹಾನಿ ಮಾಡಲು ಮುಂದಾಗಿದ್ದಾರೆ. ಈ ವೇಳೆ, ಸ್ಥಳೀಯರು ಮಹಿಳೆಯರನ್ನು ಹಿಡಿದಿದ್ದು, ಪೊಲೀಸರನ್ನು ಸ್ಥಳಕ್ಕೆ ಕರೆಸಿದ್ದಾರೆ. ಮಹಿಳೆಯರು ಕೈಯಲ್ಲಿ ಸ್ಪಾನರ್ ಹಿಡಿದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಗಾ ಮಾತೆಯ ಪ್ರತಿಮೆಗೆ ಸ್ವಲ್ಪ ಹಾನಿಯಾಗಿದ್ದು, ಅದನ್ನು ಅಲ್ಲಿನ ಪ್ರತಿನಿಧಿಗಳು ಸರಿಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯರು ವಿಚಾರಣೆ ವೇಳೆ ತಮ್ಮ ಹೆಸರು ತಿಳಿಸುತ್ತಿಲ್ಲ. ಯಾಕಾಗಿ ಈ ಕೃತ್ಯ ಎಸಗಲು ಮುಂದಾಗಿದ್ದಾರೆ ಎನ್ನುವ ಬಗ್ಗೆ ವಿಚಾರಣೆಗೆ ಸ್ಪಂದಿಸುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Two burqa-clad women were taken into custody after they were allegedly seen vandalising a statue of Virgin Mary and also a Durga idol in Khairatabad area of Hyderabad on Tuesday. Police ruled out any links of the women with PFI as the incident comes amid a mega crackdown on the radical outfit and said that the women, a sister duo, were found to be mentally unstable.
12-10-25 08:59 pm
Bangalore Correspondent
D.K. Shivakumar, MLA Munirathna, RSS: ಮುನಿರತ್...
12-10-25 08:05 pm
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
12-10-25 10:19 pm
HK News Desk
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
12-10-25 09:53 pm
Mangalore Correspondent
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm