ಬ್ರೇಕಿಂಗ್ ನ್ಯೂಸ್
09-10-20 04:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್.09 : ಬ್ರಿಟಿಷ್ ಪ್ರಾಧ್ಯಾಪಕರೊಬ್ಬರು ಇಡ್ಲಿ ಬಲೇ ಬೋರ್ ಹೊಡೆಸುವ ತಿನಿಸು ಎಂದು ಟ್ವೀಟ್ ಮಾಡಿದ್ದು ದಕ್ಷಿಣ ಭಾರತೀಯನ್ನರ ಕೆಂಗಣ್ಣಿಗೆ ಗುರಿಯಾಗುವಂತಾಗಿದೆ.
ಆನ್ಲೈನ್ ಫುಡ್ ಡೆಲಿವರಿ ಝೊಮ್ಯಾಟೋ ಇತ್ತೀಚೆಗೆ ತನ್ನ ಟ್ವಿಟ್ಟರ್ನಲ್ಲಿ, "ಯಾವ ತಿನಿಸನ್ನು ಜನ ಏಕೆ ಇಷ್ಟ ಪಡುತ್ತಾರೆ" ಎಂದು ಪ್ರಶ್ನೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಬ್ರಿಟಿಷ್ ಮೂಲದ ಇತಿಹಾಸ ಪ್ರಾಧ್ಯಾಪಕ ಹಾಗೂ ಭಾರತ- ಬ್ರಿಟನ್ ಅಧ್ಯಯನ ತಜ್ಞ ಎಡ್ವರ್ಡ್ ಆಂಡರ್ಸನ್, ಜಗತ್ತಿನಲ್ಲೇ ಅತ್ಯಂತ ಬೋರಿಂಗ್ ತಿನಿಸೆಂದರೆ ಅದು ಇಡ್ಲಿ ಎಂದಿದ್ದಾರೆ. ಈ ವಿಚಾರ ದಕ್ಷಿಣ ಭಾರತೀಯರಿಗೆಲ್ಲಾ ಭಾರೀ ಅಸಹನೆ ತಂದಿದ್ದು, ಟ್ವಿಟ್ಟರ್ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ತನ್ನ ಟ್ವೀಟ್ ಗೆ ಭಾರೀ ಸಂಖ್ಯೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಡ್ವರ್ಡ್ ಕೂಡಲೇ ತಮ್ಮ ಮಾತಿಗೆ ಇನ್ನಷ್ಟು ಸ್ಪಷ್ಟನೆ ಕೊಟ್ಟಿದ್ದಾರೆ. ದಕ್ಷಿಣ ಭಾರತೀಯರೆಲ್ಲಾ ನನ್ನ ಮೇಲೆ ದಾಳಿ ಮಾಡುವ ಮುನ್ನ ದಯವಿಟ್ಟು ಈ ವಿಷಯ ತಿಳಿಯಿರಿ, ದೋಸೆ ಮತ್ತು ಅಪ್ಪಂ ಎಂದರೆ ನನಗೆ ಇಷ್ಟವಾಗುತ್ತದೆ. ಆದರೆ ಇಡ್ಲಿ ಹಾಗೂ ಪುಟ್ಟು ಎಂದರೆ ಸಹಿಸುವುದು ಕಷ್ಟ" ಎಂದಿದ್ದಾರೆ.
Idli are the most boring things in the world. https://t.co/2RgHm6zpm4
— Edward Anderson (@edanderson101) October 6, 2020
Yes, my son, there are some who are truly challenged in this world. Civilisation is hard to acquire: the taste & refinement to appreciate idlis, enjoy cricket, or watch ottamthullal is not given to every mortal. Take pity on this poor man, for he may never know what Life can be. https://t.co/M0rEfAU3V3
— Shashi Tharoor (@ShashiTharoor) October 7, 2020
A British professor who called idlis "boring" has provoked desi Twitter to unite against him.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am