ಬ್ರೇಕಿಂಗ್ ನ್ಯೂಸ್
09-10-20 04:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್.09 : ಬ್ರಿಟಿಷ್ ಪ್ರಾಧ್ಯಾಪಕರೊಬ್ಬರು ಇಡ್ಲಿ ಬಲೇ ಬೋರ್ ಹೊಡೆಸುವ ತಿನಿಸು ಎಂದು ಟ್ವೀಟ್ ಮಾಡಿದ್ದು ದಕ್ಷಿಣ ಭಾರತೀಯನ್ನರ ಕೆಂಗಣ್ಣಿಗೆ ಗುರಿಯಾಗುವಂತಾಗಿದೆ.
ಆನ್ಲೈನ್ ಫುಡ್ ಡೆಲಿವರಿ ಝೊಮ್ಯಾಟೋ ಇತ್ತೀಚೆಗೆ ತನ್ನ ಟ್ವಿಟ್ಟರ್ನಲ್ಲಿ, "ಯಾವ ತಿನಿಸನ್ನು ಜನ ಏಕೆ ಇಷ್ಟ ಪಡುತ್ತಾರೆ" ಎಂದು ಪ್ರಶ್ನೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಬ್ರಿಟಿಷ್ ಮೂಲದ ಇತಿಹಾಸ ಪ್ರಾಧ್ಯಾಪಕ ಹಾಗೂ ಭಾರತ- ಬ್ರಿಟನ್ ಅಧ್ಯಯನ ತಜ್ಞ ಎಡ್ವರ್ಡ್ ಆಂಡರ್ಸನ್, ಜಗತ್ತಿನಲ್ಲೇ ಅತ್ಯಂತ ಬೋರಿಂಗ್ ತಿನಿಸೆಂದರೆ ಅದು ಇಡ್ಲಿ ಎಂದಿದ್ದಾರೆ. ಈ ವಿಚಾರ ದಕ್ಷಿಣ ಭಾರತೀಯರಿಗೆಲ್ಲಾ ಭಾರೀ ಅಸಹನೆ ತಂದಿದ್ದು, ಟ್ವಿಟ್ಟರ್ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ತನ್ನ ಟ್ವೀಟ್ ಗೆ ಭಾರೀ ಸಂಖ್ಯೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಡ್ವರ್ಡ್ ಕೂಡಲೇ ತಮ್ಮ ಮಾತಿಗೆ ಇನ್ನಷ್ಟು ಸ್ಪಷ್ಟನೆ ಕೊಟ್ಟಿದ್ದಾರೆ. ದಕ್ಷಿಣ ಭಾರತೀಯರೆಲ್ಲಾ ನನ್ನ ಮೇಲೆ ದಾಳಿ ಮಾಡುವ ಮುನ್ನ ದಯವಿಟ್ಟು ಈ ವಿಷಯ ತಿಳಿಯಿರಿ, ದೋಸೆ ಮತ್ತು ಅಪ್ಪಂ ಎಂದರೆ ನನಗೆ ಇಷ್ಟವಾಗುತ್ತದೆ. ಆದರೆ ಇಡ್ಲಿ ಹಾಗೂ ಪುಟ್ಟು ಎಂದರೆ ಸಹಿಸುವುದು ಕಷ್ಟ" ಎಂದಿದ್ದಾರೆ.
Idli are the most boring things in the world. https://t.co/2RgHm6zpm4
— Edward Anderson (@edanderson101) October 6, 2020
Yes, my son, there are some who are truly challenged in this world. Civilisation is hard to acquire: the taste & refinement to appreciate idlis, enjoy cricket, or watch ottamthullal is not given to every mortal. Take pity on this poor man, for he may never know what Life can be. https://t.co/M0rEfAU3V3
— Shashi Tharoor (@ShashiTharoor) October 7, 2020
A British professor who called idlis "boring" has provoked desi Twitter to unite against him.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm