ಬ್ರೇಕಿಂಗ್ ನ್ಯೂಸ್
01-10-22 04:10 pm HK News Desk ದೇಶ - ವಿದೇಶ
ನವದೆಹಲಿ, ಅ.1: ಕೇರಳದಲ್ಲಿ ಪಿಎಫ್ಐ ಹಿಟ್ ಲಿಸ್ಟ್ ನಲ್ಲಿ ಇದ್ದಾರೆ ಎನ್ನಲಾದ ಐದು ಮಂದಿ ಆರೆಸ್ಸೆಸ್ ನಾಯಕರಿಗೆ ಕೇಂದ್ರ ಗೃಹ ಸಚಿವಾಲಯ ವೈ ದರ್ಜೆಯ ಭದ್ರತೆಯನ್ನು ನೀಡಿದೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭ ಸಿಕ್ಕಿರುವ ಸಾಕ್ಷ್ಯಗಳನ್ನು ಅನುಸರಿಸಿ ಕೇಂದ್ರ ಗೃಹ ಸಚಿವಾಲಯಕ್ಕೆ ಈ ಬಗ್ಗೆ ವರದಿ ನೀಡಿತ್ತು. ಎನ್ಐಎ ಮತ್ತು ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವಾಲಯ ಐವರು ಆರೆಸ್ಸೆಸ್ ನಾಯಕರಿಗೆ ಪ್ಯಾರಾ ಮಿಲಿಟರಿ ಕಮಾಂಡೋಗಳನ್ನು ಒಳಗೊಂಡ ಶಸ್ತ್ರ ಸಜ್ಜಿತ ಭದ್ರತೆಯನ್ನು ನೀಡಿದೆ.
ಎನ್ಐಎ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಪಿಎಫ್ಐ ನಾಯಕ ಮಹಮ್ಮದ್ ಬಶೀರ್ ಎಂಬಾತನ ಮನೆಯಲ್ಲಿ ಐವರು ಆರೆಸ್ಸೆಸ್ ನಾಯಕರ ಹೆಸರುಗಳು ಸಿಕ್ಕಿದ್ದವು. ಹೀಗಾಗಿ ಆರೆಸ್ಸೆಸ್ ನಾಯಕರನ್ನು ಪಿಎಫ್ಐ ಗುರಿಯಾಗಿಸಿದ್ದು ಕಂಡುಬಂದಿತ್ತು. ಒಟ್ಟು ಹನ್ನೊಂದು ಮಂದಿಯ ಸಿಆರ್ ಪಿಎಫ್ ಯೋಧರ ತಂಡ ಭದ್ರತೆ ಒದಗಿಸಲಿದ್ದು, ಶಿಫ್ಟ್ ಪ್ರಕಾರ ಕರ್ತವ್ಯ ನಿರ್ವಹಿಸಲಿದೆ. ಬಿಹಾರದ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಅವರಿಗೂ ಇದೇ ರೀತಿಯ ಭದ್ರತೆ ನೀಡಲಾಗಿದೆ.
ಇತ್ತೀಚೆಗೆ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ್ದು, ಇದರ ತರುವಾಯ ಹಿಟ್ ಲಿಸ್ಟ್ ನಲ್ಲಿರುವ ಆರೆಸ್ಸೆಸ್ ನಾಯಕರ ಸಂಭಾವ್ಯ ಅಪಾಯ ತಪ್ಪಿಸಲು ಭದ್ರತೆ ನೀಡಲಾಗಿದೆ ಎನ್ನಲಾಗುತ್ತಿದೆ.
The Ministry of Home Affairs (MHA) on Saturday granted "Y" category security to five RSS leaders from Kerala after the central intelligence agencies warned of a possible threat from the now-banned radical outfit Popular Front of India (PFI).According to sources, the National Investigation Agency (NIA) informed the MHA over a possible threat to RSS leaders in Kerala after the Union government's decision to ban PFI.
12-10-25 08:59 pm
Bangalore Correspondent
D.K. Shivakumar, MLA Munirathna, RSS: ಮುನಿರತ್...
12-10-25 08:05 pm
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm