ಬ್ರೇಕಿಂಗ್ ನ್ಯೂಸ್
02-10-22 11:51 am HK News Desk ದೇಶ - ವಿದೇಶ
ಲಕ್ನೋ, ಅ.2: ದೇವಸ್ಥಾನದಿಂದ ಮರಳುತ್ತಿದ್ದ ಯಾತ್ರಿಕರಿದ್ದ ಟ್ರ್ಯಾಕ್ಟರ್ ಟ್ರಾಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಉರುಳಿಬಿದ್ದ ಪರಿಣಾಮ 26 ಯಾತ್ರಿಕರು ದುರಂತ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಟ್ರ್ಯಾಕ್ಟರ್ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಉನ್ನಾವೋದಲ್ಲಿರುವ ಚಂದ್ರಿಕಾ ದೇವಿ ದೇವಸ್ಥಾನಕ್ಕೆ ತೆರಳಿ ರಾತ್ರಿ ವಾಪಸ್ ಬರುತ್ತಿದ್ದಾಗ ಕಾನ್ಪುರದ ಘಟಾಂಪುರ್ ಪ್ರದೇಶದಲ್ಲಿ ದುರಂತ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ಸ್ವತಃ ಸಿಎಂ ಯೋಗಿ ಆದಿತ್ಯನಾಥ್ ಮುತುವರ್ಜಿ ವಹಿಸಿದ್ದು, ಪರಿಹಾರ ಕಾರ್ಯಾಚರಣೆ ಬಗ್ಗೆ ನಿಗಾ ವಹಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪ್ರಕಟಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಸಾವಿಗೆ ಸಂತಾಪ ಸೂಚಿಸಿದ್ದು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆ ನೀಡಿದ್ದಾರೆ.
At least 26 people have died and 16 were seriously injured in an accident in Uttar Pradesh’s Kanpur district on Saturday. The victims were returning home from a visit to the Chandrika Devi temple in a tractor trolley that fell into a pond in the Ghatampur area. The death count may increase, officials said.
12-10-25 08:05 pm
Bangalore Correspondent
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm