ಬ್ರೇಕಿಂಗ್ ನ್ಯೂಸ್
02-10-22 05:42 pm HK News Desk ದೇಶ - ವಿದೇಶ
ಕಾಸರಗೋಡು, ಅ.2: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾಸರಗೋಡು ಜಿಲ್ಲಾ ಘಟಕದ ಹೆಸರಲ್ಲಿ ಕಾರ್ಯಾಚರಿಸುತ್ತಿದ್ದ ನಾಯಮ್ಮಾರಮೂಲೆಯಲ್ಲಿದ್ದ ಕಚೇರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೀಗ ಜಡಿದು ಮೊಹರು ಹಾಕಿದ್ದಾರೆ. ಅಲ್ಲದೆ, ಪಿಎಫ್ಐ ನಾಯಕರು ಸಹಿತ ಜಿಲ್ಲೆಯ ಹಲವಾರು ಮಂದಿ ಸದಸ್ಯರಾಗಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೆ ಸೇರಿದ ಕಚೇರಿಗೂ ಬೀಗ ಹಾಕಲಾಗಿದೆ.
ಕಾಸರಗೋಡು ನಗರ ಹೊರವಲಯದ ಚೆಂಗಳ ಪಂಚಾಯತ್ ಏರಿಯಾದ ಪೆರುಂಬಳ ಕಡವು ಸುತುವೆ ಬಳಿಯಿದ್ದ ಚಂದ್ರಗಿರಿ ಚಾರಿಟೇಬಲ್ ಟ್ರಸ್ಟ್ ಹೆಸರಿನ ಪಿಎಫ್ಐ ಕಚೇರಿಗೂ ಬೀಗ ಹಾಕಿ ಮೊಹರು ಹಾಕಲಾಗಿದೆ. ಇದಲ್ಲದೆ, ಕೇಂದ್ರ ಸರಕಾರ ಇತ್ತೀಚೆಗೆ ನಿಷೇಧಿಸಿರುವ ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳ ಬಗ್ಗೆ ಮಾಹಿತಿಗಳಿದ್ದ ನೋಟೀಸನ್ನು ಕಚೇರಿಯ ಬಾಗಿಲಿಗೆ ಅಂಟಿಸಲಾಗಿದೆ.

ಎನ್ಐಎ ಕೊಚ್ಚಿ ಘಟಕದ ಎಸ್ಪಿ ಉಮೇಶ್ ರಾಯ್ ನೇತೃತ್ವದ ತಂಡ ಇಲ್ಲಿಗೆ ಆಗಮಿಸಿದ್ದು, ನೋಟೀಸ್ ಅಂಟಿಸಿ ಕಚೇರಿಗೆ ಬೀಗ ಹಾಕಿದೆ. ಈ ವೇಳೆ, ಇಬ್ಬರು ತಹಸೀಲ್ದಾರರು, ಡಿವೈಎಸ್ಪಿ ವಿವಿ ಮನೋಜ್, ವಿದ್ಯಾನಗರ ಪೊಲೀಸ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ಉಪಸ್ಥಿತರಿದ್ದರು. ಎನ್ಐಎ ಸೂಚನೆಯಂತೆ ಹೊಸದುರ್ಗ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್, ಚಂದೇರ ಪೊಲೀಸ್ ಇನ್ ಸ್ಪೆಕ್ಟರ್ ಪಿ. ನಾರಾಯಣನ್ ನೇತೃತ್ವದ ಪೊಲೀಸರು ಪಡನ್ನ ಎಂಬಲ್ಲಿದ್ದ ನೀರಂ ಚಾರಿಟೇಬಲ್ ಟ್ರಸ್ಟಿಗೂ ಬೀಗ ಹಾಕಿದ್ದಾರೆ. ಪಡನ್ನ ಹೈಸ್ಕೂಲ್ ಸಮೀಪದ ಕಟ್ಟಡದಲ್ಲಿ ನಾಮಫಲಕ ಇಲ್ಲದೆ ನೀರ ಚಾರಿಟೇಬಲ್ ಟ್ರಸ್ಟ್ ಕಚೇರಿ ಕಾರ್ಯಾಚರಿಸುತ್ತಿತ್ತು. ಎನ್ಐಎ ಬಂಧಿಸಿರುವ ಪಿಎಫ್ಐ ಜಿಲ್ಲಾಧ್ಯಕ್ಷ ತೃಕ್ಕರಿಪುರ ಮೂಲದ ಸಿಟಿ ಸುಲೇಮಾನ್ ಸೇರಿ ಕಾಸರಗೋಡಿನ ಹಲವು ಪ್ರಮುಖರು ಟ್ರಸ್ಟಿನಲ್ಲಿ ಸದಸ್ಯರಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
Following the Central government order to ban Popular Front of India, offices were closed and sealed in Kannur and Kasaragod district.
11-03-26 11:48 am
HK News Staffer
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am