ಬ್ರೇಕಿಂಗ್ ನ್ಯೂಸ್
03-10-22 01:22 pm HK News Desk ದೇಶ - ವಿದೇಶ
ನವದೆಹಲಿ, ಅ.3 : ಇರಾನ್ನಿಂದ ಚೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಸ್ಫೋಟವಾಗಿದ್ದು ಭಾರತೀಯ ವಾಯುಪಡೆ ಎಲರ್ಟ್ ಆಗಿದೆ.
ವಿಮಾನವು ಭಾರತೀಯ ವಾಯುಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದಾಗ ಬಾಂಬ್ ಎಲರ್ಟ್ ಬಂದಿತ್ತು. ಆ ಸಂದರ್ಭದಲ್ಲಿ ವಿಮಾನವು ನವದೆಹಲಿಯತ್ತ ಸಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಭದ್ರತಾ ಸಂಸ್ಥೆಗಳ ಸೂಚನೆಯಂತೆ ವಿಮಾನವನ್ನು ದೆಹಲಿಯಲ್ಲಿ ಇಳಿಯುವುದಕ್ಕೆ ಅನುಮತಿ ನೀಡಲಿಲ್ಲ.
ಜೊತೆಗೆ ಭಾರತೀಯ ವಾಯುಪಡೆಯ ಸುಖೋಯ್-30 ವಿಮಾನವು ಪಂಜಾಬ್ ಮತ್ತು ಜೋಧ್ಪುರ ವಾಯುನೆಲೆಯಿಂದ ಟೇಕಾಫ್ ಆಗಿದ್ದು ಇರಾನ್ ವಿಮಾನದ ಮೇಲೆ ಕಣ್ಣಿಟ್ಟಿವೆ. ಮಾಹಿತಿಯ ಪ್ರಕಾರ, ಇರಾನ್ ವಿಮಾನವು ದೆಹಲಿಯ ವಾಯುಪ್ರದೇಶದ ಕಡೆಗೆ ಚಲಿಸುತ್ತಿತ್ತು. ಇದೇ ವೇಳೆ ವಿಮಾನದಲ್ಲಿ ಬಾಂಬ್ ಇರುವ ಸುದ್ದಿ ಭದ್ರತಾ ಸಂಸ್ಥೆಗಳಿಗೆ ಸಿಕ್ಕಿದೆ. ನಂತರ ಎಲ್ಲಾ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಸ್ವಲ್ಪ ಸಮಯದ ನಂತರ, ವಿಮಾನವು ದೆಹಲಿಯಲ್ಲಿ ಇಳಿಯಲು ಅನುಮತಿ ಕೋರಿತ್ತು. ಆದರೆ ಭಾರತೀಯ ಅಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ಬಾಂಬ್ ಬೆದರಿಕೆಯನ್ನು ಯಾರು ನೀಡಿದ್ದಾರೆ ಮತ್ತು ಆ ವಿಮಾನದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಗೊಳಿಸಿಲ್ಲ.
ಆನಂತರ ವಿಮಾನ ನೇರವಾಗಿ ಚೀನಾದತ್ತ ಸಾಗಿದೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಎಎನ್ಐ ಸುದ್ದಿಸಂಸ್ಥೆ ಮೊದಲ ಬಾರಿಗೆ ಸುದ್ದಿ ಟ್ವೀಟ್ ಮಾಡಿತ್ತು.
Indian Air Force jets were scrambled on Monday after reports came about a ‘bomb threat’ onboard China-bound Iranian passenger jet over Indian airspace, said sources. The plane is now moving towards China. Security agencies monitoring the plane, added sources.The report about the possibility of a bomb on board came from security agencies in Delhi which triggered an alert. Subsequently, the permission was not granted to the plane to land in Delhi.
12-10-25 08:05 pm
Bangalore Correspondent
ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಎಲ್ಲ ಗಾಳಿ ಸುದ್ದಿ ಅ...
11-10-25 11:03 pm
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
12-10-25 06:53 pm
Mangalore Correspondent
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
ಅಫ್ಘಾನ್ ಸಚಿವನಿಂದ ಭಾರತದಲ್ಲಿ ಮಹಿಳೆಯರಿಗೆ ಅವಮಾನ ;...
12-10-25 05:02 pm
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
12-10-25 03:52 pm
Mangalore Correspondent
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm