ಬ್ರೇಕಿಂಗ್ ನ್ಯೂಸ್
09-10-20 10:47 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 9: ಖಾಸಗಿ ಟಿವಿ ವಾಹಿನಿಗಳು ಸುದ್ದಿ ಸಂಹಿತೆಗೆ ಬದ್ಧರಾಗಿರಬೇಕು. ವ್ಯಕ್ತಿ, ಗುಂಪು ಅಥವಾ ಸಂಸ್ಥೆಗೆ ಸಂಬಂಧಿಸಿ ಅಪಪ್ರಚಾರ, ಅವಹೇಳನಕಾರಿ, ಅವಮಾನಿಸುವ ರೀತಿಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಟಿವಿ ವಾಹಿನಿಗಳಿಗೆ ಸೂಚನೆ ನೀಡಿದೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ ಲಿಂಕ್ ಕುರಿತ ಸುದ್ದಿಗಳನ್ನು ಪ್ರಸಾರ ಮಾಡುವಾಗ ನಟಿ ರಕುಲ್ ಪ್ರೀತ್ ಸಿಂಗ್ ತನ್ನ ಹೆಸರು ಬಳಸಿದ ಟಿವಿ ವಾಹಿನಿಗಳ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಮಾನಹಾನಿಕರವಾಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ಟಿವಿ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.
ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಭಿಪ್ರಾಯ ಕೇಳಿತ್ತು. ಇದರ ಬೆನ್ನಲ್ಲೇ, ಸಚಿವಾಲಯ ಈ ಆದೇಶ ಮಾಡಿದ್ದು ಟಿವಿ ವಾಹಿನಿಗಳಿಗೆ ಈ ಹಿಂದೆಯೂ ಇದೇ ರೀತಿಯ ಸೂಚನೆ ನೀಡಲಾಗಿತ್ತು. ಟಿವಿ ವಾಹಿನಿಗಳು 1995ರ ಕೇಬಲ್ ಟಿವಿ ಸಂಪರ್ಕ ಕಾಯ್ದೆಯನ್ನು ಉಲ್ಲಂಘಿಸಬಾರದು. ಅರ್ಧ ಸತ್ಯ, ಸುಳ್ಳು ವರದಿಗಳು, ಮಾನಹಾನಿಕರ ಆಗುವ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡಬಾರದೆಂದು ಕಾಯ್ದೆ ಹೇಳುತ್ತದೆ. ಅದನ್ನು ಯಥಾವತ್ ಪಾಲನೆ ಮಾಡಬೇಕು. ಗುಂಪು ಅಥವಾ ವ್ಯಕ್ತಿಯನ್ನು ಅಪಪ್ರಚಾರ, ಮಾನಹಾನಿ ಆಗುವ ರೀತಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸಚಿವಾಲಯ ತನ್ನ ಆದೇಶದಲ್ಲಿ ನಿರ್ದೇಶನ ನೀಡಿದೆ.
The notice from the ministry also said that channels should not broadcast anything that could “encourage or incite violence or anything against maintenance of law and order
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm