ಬ್ರೇಕಿಂಗ್ ನ್ಯೂಸ್
09-10-20 10:47 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 9: ಖಾಸಗಿ ಟಿವಿ ವಾಹಿನಿಗಳು ಸುದ್ದಿ ಸಂಹಿತೆಗೆ ಬದ್ಧರಾಗಿರಬೇಕು. ವ್ಯಕ್ತಿ, ಗುಂಪು ಅಥವಾ ಸಂಸ್ಥೆಗೆ ಸಂಬಂಧಿಸಿ ಅಪಪ್ರಚಾರ, ಅವಹೇಳನಕಾರಿ, ಅವಮಾನಿಸುವ ರೀತಿಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಟಿವಿ ವಾಹಿನಿಗಳಿಗೆ ಸೂಚನೆ ನೀಡಿದೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಡ್ರಗ್ ಲಿಂಕ್ ಕುರಿತ ಸುದ್ದಿಗಳನ್ನು ಪ್ರಸಾರ ಮಾಡುವಾಗ ನಟಿ ರಕುಲ್ ಪ್ರೀತ್ ಸಿಂಗ್ ತನ್ನ ಹೆಸರು ಬಳಸಿದ ಟಿವಿ ವಾಹಿನಿಗಳ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಮಾನಹಾನಿಕರವಾಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ಟಿವಿ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದರು.
ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಭಿಪ್ರಾಯ ಕೇಳಿತ್ತು. ಇದರ ಬೆನ್ನಲ್ಲೇ, ಸಚಿವಾಲಯ ಈ ಆದೇಶ ಮಾಡಿದ್ದು ಟಿವಿ ವಾಹಿನಿಗಳಿಗೆ ಈ ಹಿಂದೆಯೂ ಇದೇ ರೀತಿಯ ಸೂಚನೆ ನೀಡಲಾಗಿತ್ತು. ಟಿವಿ ವಾಹಿನಿಗಳು 1995ರ ಕೇಬಲ್ ಟಿವಿ ಸಂಪರ್ಕ ಕಾಯ್ದೆಯನ್ನು ಉಲ್ಲಂಘಿಸಬಾರದು. ಅರ್ಧ ಸತ್ಯ, ಸುಳ್ಳು ವರದಿಗಳು, ಮಾನಹಾನಿಕರ ಆಗುವ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡಬಾರದೆಂದು ಕಾಯ್ದೆ ಹೇಳುತ್ತದೆ. ಅದನ್ನು ಯಥಾವತ್ ಪಾಲನೆ ಮಾಡಬೇಕು. ಗುಂಪು ಅಥವಾ ವ್ಯಕ್ತಿಯನ್ನು ಅಪಪ್ರಚಾರ, ಮಾನಹಾನಿ ಆಗುವ ರೀತಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಸಚಿವಾಲಯ ತನ್ನ ಆದೇಶದಲ್ಲಿ ನಿರ್ದೇಶನ ನೀಡಿದೆ.
The notice from the ministry also said that channels should not broadcast anything that could “encourage or incite violence or anything against maintenance of law and order
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm