ಬ್ರೇಕಿಂಗ್ ನ್ಯೂಸ್
04-10-22 10:34 pm HK News Desk ದೇಶ - ವಿದೇಶ
ಶಿಮ್ಲಾ, ಅ.4 : ಪ್ರಧಾನಿ ಮೋದಿ ಅ.5ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ನೀಡುವಂತೆ ಸ್ಥಳೀಯ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗುತ್ತಲೇ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಂದು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, 'ಆಗಿರುವ ಪ್ರಮಾದಕ್ಕೆ ವಿಷಾದಿಸುತ್ತೇವೆ. ಪ್ರಧಾನಿ ಭೇಟಿಯ ಸುದ್ದಿ ಪ್ರಸಾರಕ್ಕಾಗಿ ಪೊಲೀಸ್ ಇಲಾಖೆ ಎಲ್ಲ ಪತ್ರಕರ್ತರನ್ನು ಸ್ವಾಗತಿಸುತ್ತದೆ. ವರದಿ ಮಾಡಲು ಅನುಕೂಲವಾಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಿದ್ದ ಸರ್ಕಾರ, 'ಖಾಸಗಿ ಮಾಲೀಕತ್ವದ ಪ್ರಿಂಟ್, ಡಿಜಿಟಲ್ ಮತ್ತು ಟಿವಿ ಮಾಧ್ಯಮ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನದಂತಹ ರಾಜ್ಯ ಸರ್ಕಾರ ನಡೆಸುವ ಮಾಧ್ಯಮ ಪ್ರತಿನಿಧಿಗಳು ಸಹ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರವೇಶಾತಿ ಮತ್ತು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತ್ತು.
ಎಲ್ಲಾ ಪತ್ರಿಕಾ ಪ್ರತಿನಿಧಿಗಳ ಪಟ್ಟಿಯನ್ನು ನಡತೆ ದೃಢೀಕರಣದ ಪ್ರಮಾಣದೊಂದಿಗೆ ಪೂರೈಸಲು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವರನ್ನು ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು.
Himachal Pradesh government officials have stated that a contentious order from the police demanding a ‘character verification’ of journalists attending Prime Minister Narendra Modi’s rally on Wednesday has been revoked and that entry of media persons will be facilitated.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm