ಬ್ರೇಕಿಂಗ್ ನ್ಯೂಸ್
04-10-22 10:34 pm HK News Desk ದೇಶ - ವಿದೇಶ
ಶಿಮ್ಲಾ, ಅ.4 : ಪ್ರಧಾನಿ ಮೋದಿ ಅ.5ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ನೀಡುವಂತೆ ಸ್ಥಳೀಯ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗುತ್ತಲೇ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಂದು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, 'ಆಗಿರುವ ಪ್ರಮಾದಕ್ಕೆ ವಿಷಾದಿಸುತ್ತೇವೆ. ಪ್ರಧಾನಿ ಭೇಟಿಯ ಸುದ್ದಿ ಪ್ರಸಾರಕ್ಕಾಗಿ ಪೊಲೀಸ್ ಇಲಾಖೆ ಎಲ್ಲ ಪತ್ರಕರ್ತರನ್ನು ಸ್ವಾಗತಿಸುತ್ತದೆ. ವರದಿ ಮಾಡಲು ಅನುಕೂಲವಾಗುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಿದ್ದ ಸರ್ಕಾರ, 'ಖಾಸಗಿ ಮಾಲೀಕತ್ವದ ಪ್ರಿಂಟ್, ಡಿಜಿಟಲ್ ಮತ್ತು ಟಿವಿ ಮಾಧ್ಯಮ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನದಂತಹ ರಾಜ್ಯ ಸರ್ಕಾರ ನಡೆಸುವ ಮಾಧ್ಯಮ ಪ್ರತಿನಿಧಿಗಳು ಸಹ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರವೇಶಾತಿ ಮತ್ತು ಭದ್ರತಾ ಪಾಸ್ಗಳನ್ನು ಪಡೆಯಲು ನಡತೆ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ತಿಳಿಸಿತ್ತು.
ಎಲ್ಲಾ ಪತ್ರಿಕಾ ಪ್ರತಿನಿಧಿಗಳ ಪಟ್ಟಿಯನ್ನು ನಡತೆ ದೃಢೀಕರಣದ ಪ್ರಮಾಣದೊಂದಿಗೆ ಪೂರೈಸಲು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವರನ್ನು ಅಧಿಸೂಚನೆಯಲ್ಲಿ ಸೂಚಿಸಲಾಗಿತ್ತು.
Himachal Pradesh government officials have stated that a contentious order from the police demanding a ‘character verification’ of journalists attending Prime Minister Narendra Modi’s rally on Wednesday has been revoked and that entry of media persons will be facilitated.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm